Party Rounds: ಕಾಂಗ್ರೆಸ್‌ಗೆ ಟಕ್ಕರ್‌, ಬಿಜೆಪಿಯಿಂದ MAY ಬ್ರಹ್ಮಾಸ್ತ್ರ!

Party Rounds: ಕಾಂಗ್ರೆಸ್‌ಗೆ ಟಕ್ಕರ್‌, ಬಿಜೆಪಿಯಿಂದ MAY ಬ್ರಹ್ಮಾಸ್ತ್ರ!

Published : Apr 25, 2023, 09:31 PM IST

ರಾಜ್ಯದ ದಶದಿಕ್ಕುಗಳಲ್ಲೂ ಕಮಲ ನಾಯಕರು ಸಂಚಾರ ಮಾಡುತ್ತಿದ್ದು, ಇದಕ್ಕೆ ಕೇಂದ್ರದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಭಾಗಿಯಾಗುತ್ತಿದ್ದಾರೆ.

ಬೆಂಗಳೂರು (ಏ.25): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವರ್ಷದ 4 ತಿಂಗಳಲ್ಲಿ ಬರೋಬ್ಬರಿ 8 ಬಾರಿ ಆಗಮಿಸಿದ್ದು, ಇನ್ನೂ 7 ಬಾರಿ ಆಗಮಿಸುವ ಸಾಧ್ಯತೆಯಿದೆ. ರಾಜ್ಯದ ದಶದಿಕ್ಕುಗಳಲ್ಲೂ ಕಮಲ ನಾಯಕರು ಸಂಚಾರ ಮಾಡುತ್ತಿದ್ದು, ಇದಕ್ಕೆ ಕೇಂದ್ರದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಭಾಗಿಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಮೇ 10ಕ್ಕಿಂತಲೂ ಮುಂಚೆ ಏಳು ಬಾರಿ ಆಗಮಿಸಲಿದ್ದು, ಒಟ್ಟು 23 ಕ್ಷೇತ್ರಗಳಲ್ಲಿ ಮೋದಿ ಸಂಚಾರ ಮಾಡಲಿದ್ದು,  ಅಬ್ಬರದ ಭಾಷಣದ ಮೂಲಕ ಮತ ಸೆಳೆಯಲು ತಂತ್ರಗಾರಿಕೆ ಹೂಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more