ಜೆಡಿಎಸ್ ಪಂಚರತ್ನ ಯಾತ್ರೆ ನಿಲ್ಲಿಸಲು ಮೋದಿ ದೆಹಲಿಯಲ್ಲಿ ಸಭೆ, ಹೆಚ್‌ಡಿಕೆ ಹೊಸ ಬಾಂಬ್!

ಜೆಡಿಎಸ್ ಪಂಚರತ್ನ ಯಾತ್ರೆ ನಿಲ್ಲಿಸಲು ಮೋದಿ ದೆಹಲಿಯಲ್ಲಿ ಸಭೆ, ಹೆಚ್‌ಡಿಕೆ ಹೊಸ ಬಾಂಬ್!

Published : Dec 22, 2022, 11:10 PM IST

ಕೊರೋನಾ ಎದುರಿಸುವಲ್ಲಿ ಚೀನಾ ಮಾಡಿದೆ ಹಲವು ಎಡವಟ್ಟು, ಕೊರೋನಾಗೆ ಬೂಸ್ಟರ್ ಡೋಸ್ ಕಡ್ಡಾಯ ಮಾಡಿ, ಪಂಚಮಸಾಲಿ ಬೃಹತ್ ಸಮಾವೇಶ, ಇಕ್ಕಟ್ಟಿನಲ್ಲಿ ಸರ್ಕಾರ, ಪಂಚಮಸಾಲಿ ಮುಖಂಡರ ಮನವೊಲಿಸಿದ ಸಿಎಂ, ಡಿ.29ಕ್ಕೆ ಡೆಡ್‌ಲೈನ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಜೆಡಿಎಸ್ ಪಂಚರತ್ನ ಯಾತ್ರೆ ನಿಲ್ಲಿಸಲು ಪ್ರಧಾನಿ ಮೋದಿ ದೆಹಲಿಯಲ್ಲಿ ಕೊರೋನಾ ತುರ್ತು ಸಭೆ ನಡೆಸಿದ್ದಾರೆ. ಇದು ಕೇಶವ ಕೃಪ ನಡೆಸಿದ  ಕುತಂತ್ರ ಎಂದು ಹೆಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಪಂಚರತ್ನ ಯಾತ್ರೆಗೆ ಭಾರಿ ಜನ ಸೇರುತ್ತಿದ್ದಾರೆ. ಇದರಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಹೀಗಾಗಿ ಪಂಚರತ್ನ ಯಾತ್ರೆ ನಿಲ್ಲಿಸಲು ಕೊರೋನಾ ನೆಪೆ ಹೇಳಿ ಸಭೆ ನಡೆಸಲಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ, ಮನ್ಸುಕ್ ಮಾಂಡವಿಯಾ ಸೇರಿದಂತೆ ಪ್ರಮುಖರು ಪಾಲ್ಗೊಂಡು ಪಂಚರತ್ನ ಯಾತ್ರೆ ನಿಲ್ಲಿಸಲು ಚರ್ಚಿಸಾಗಿದೆ ಎಂದು ಹೆಚ್‌ಡಿಕೆ ಆರೋಪಿಸಿದ್ದಾರೆ. ಇತ್ತ ಅವಧಿ ಪೂರ್ವ ಚುನಾವಣೆಗೆ ಕೇಂದ್ರ ಮುಂದಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more