4 ದಿಕ್ಕು..  100 ಗುರಿ.. ಶುರುವಾಯ್ತು ಮೋದಿ ಅಶ್ವಮೇಧ..!

4 ದಿಕ್ಕು.. 100 ಗುರಿ.. ಶುರುವಾಯ್ತು ಮೋದಿ ಅಶ್ವಮೇಧ..!

Published : Sep 16, 2022, 03:51 PM IST

ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುವ ನಿಟ್ಟಿನಲ್ಲಿ ನರೇಂದ್ರ ಮೋದಿ ಜನ್ಮದಿಂದೇ ಬಿಜೆಪಿ ಶಪಥ ಮಾಡಲು ಅಣಿಯಾಗಿದೆ. 2014 ಹಾಗೂ 2019ರಲ್ಲಿ ಭಿನ್ನ ಭಿನ್ನ ತಂತ್ರಗಳಿಂದ ಯಶಸ್ಸಿನ ಶಿಖರವೇರಿದ್ದ ನರೇಂದ್ರ ಮೋದಿ, ಈ ಬಾರಿ ಯಾವ ತಂತ್ರದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎನ್ನುವ ಕುತೂಹಲವೂ ಆರಂಭವಾಗಿದೆ

ಬೆಂಗಳೂರು (ಸೆ. 16):  9 ರಾಜ್ಯಗಳಲ್ಲಿ ಟಾರ್ಗೆಟ್ 100. ಇದು ಮೋದಿ ಪ್ಲಾನ್. ಕರ್ನಾಟಕದಲ್ಲಿ ಕನಿಷ್ಠ 25 ಸ್ಥಾನಗಳನ್ನು ಗೆಲ್ಲೋದು ಮೋದಿ ಗುರಿ. ಹಾಗಾದ್ರೆ ಕರ್ನಾಟಕದಲ್ಲಿ ಮೋದಿ ಅಶ್ವಮೇಧದ ಕುದುರೆ 25ರ ಲಕ್ಷ್ಯ ಭೇದಿಸುತ್ತಾ..? ಕುದುರೆ ಕಟ್ಟಿ ಹಾಕಲು ಹೊಂಚು ಹಾಕಿ ಕೂತಿರೋರ ಶಕ್ತಿ ಎಷ್ಟು..? 

ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರೋ 9 ರಾಜ್ಯಗಳಲ್ಲಿ ಕನಿಷ್ಠ 100 ಲೋಕಸಭಾ ಸ್ಥಾನಗಳನ್ನು ಗೆಲ್ಲೋದು ಮೋದಿ (Narendra Modi) ಪ್ಲಾನ್. ಅದಕ್ಕಾಗಿ ಮೋದಿ ಅಶ್ವಮೇಧದ ಕುದುರೆ ಹೊರಟು ನಿಂತಿದೆ. ಕರ್ನಾಟಕದಲ್ಲಿ ಮತ್ತೆ 25 ಸ್ಥಾನಗಳನ್ನು ಗೆಲ್ಲೋ ಮೋದಿ ಕನಸು ಈಡೇರುತ್ತಾ ಅನ್ನೋದೇ ಮುಂದಿರುವ ಪ್ರಶ್ನೆ. 4 ದಿಕ್ಕುಗಳ 9 ಅಖಾಡಗಳಲ್ಲಿ ಸೆಂಚುರಿ ಬಾರಿಸಲು ಮುಂದಾಗಿರೋ ಮೋದಿಯವರ ಮುಂದಿರೋ ಸವಾಲುಗಳೇನೇನು..? ಚುನಾವಣೆ ಗೆಲ್ಲಲು ಬಿಜೆಪಿಯ ಅಸಲಿ ಶಕ್ತಿ ಯಾವುದು ಅನ್ನೋ ಪ್ರಶ್ನೆಯೂ ಆರಂಭವಾಗಿದೆ.

PM Modi Birthday: ಬಡ ಜನರ 'ಅಚ್ಚೇದಿನ್‌' ಸಲುವಾಗಿ ಪ್ರಧಾನಿ ಮೋದಿ ಘೋಷಿಸಿದ 10 ಯೋಜನೆಗಳು

2023ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರೋ 9 ರಾಜ್ಯಗಳಲ್ಲಿ 100 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಮೋದಿ ಪಣ ತೊಟ್ಟಿದ್ದಾರೆ. ಈ ಹಾದಿಯಲ್ಲಿ ಮೋದಿಯವರಿಗೆ ಅಷ್ಟೇ ಸವಾಲುಗಳು ಎದುರಾಗಲಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more