ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

Published : Apr 30, 2023, 12:08 PM IST

ಬೇಲೂರಿನಲ್ಲಿ ಬಿರುಸಿನ ಪ್ರಚಾರ ಮಾಡಲಿರುವ ಪ್ರಧಾನಿ ಮೋದಿ
ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸುವ ತಂತ್ರಗಾರಿಕೆ
ಹಾಸನ ಜೊತೆ ಇತರ ಕ್ಷೇತ್ರಗಳಲ್ಲೂ ಕಮಲ ಅರಳಿಸುವ ಲೆಕ್ಕ

ಹಾಸನ: ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ಹೂಡಿದ್ದು, ಬೇಲೂರಿನಲ್ಲಿ ಪ್ರಧಾನಿ ಮೋದಿ ಬಿರುಸಿನ ಪ್ರಚಾರ ಮಾಡಲಿದ್ದಾರೆ.  ಹಾಸನದ 7 ಕ್ಷೇತ್ರಗಳಲ್ಲಿ, ಹಾಸನ ನಗರದಲ್ಲಿ ಮಾತ್ರ ಬಿಜೆಪಿ ಹಿಡಿತದಲ್ಲಿದೆ. ಹಾಗಾಗಿ ಇನ್ನುಳಿದ ಕ್ಷೇತ್ರಗಳಲ್ಲೂ ಬಿಜೆಪಿ ತರಲು ಪ್ರಧಾನಿ ಮೋದಿ ಇಂದು ಹಾಸನಕ್ಕೆ ಬರಲಿದ್ದಾರೆ. ಇಲ್ಲಿ ಅವರು ಒಕ್ಕಲಿಗ ಮೀಸಲಾತಿ, ಜೆಡಿಎಸ್‌ ಕುಟುಂಬ ರಾಜಕಾರಣದ ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ.  ಉಳಿದ ಆರು ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಅವುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಇಂದು ಬೇಲೂರಿನಲ್ಲಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more