ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

Published : Apr 30, 2023, 12:08 PM IST

ಬೇಲೂರಿನಲ್ಲಿ ಬಿರುಸಿನ ಪ್ರಚಾರ ಮಾಡಲಿರುವ ಪ್ರಧಾನಿ ಮೋದಿ
ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸುವ ತಂತ್ರಗಾರಿಕೆ
ಹಾಸನ ಜೊತೆ ಇತರ ಕ್ಷೇತ್ರಗಳಲ್ಲೂ ಕಮಲ ಅರಳಿಸುವ ಲೆಕ್ಕ

ಹಾಸನ: ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ಹೂಡಿದ್ದು, ಬೇಲೂರಿನಲ್ಲಿ ಪ್ರಧಾನಿ ಮೋದಿ ಬಿರುಸಿನ ಪ್ರಚಾರ ಮಾಡಲಿದ್ದಾರೆ.  ಹಾಸನದ 7 ಕ್ಷೇತ್ರಗಳಲ್ಲಿ, ಹಾಸನ ನಗರದಲ್ಲಿ ಮಾತ್ರ ಬಿಜೆಪಿ ಹಿಡಿತದಲ್ಲಿದೆ. ಹಾಗಾಗಿ ಇನ್ನುಳಿದ ಕ್ಷೇತ್ರಗಳಲ್ಲೂ ಬಿಜೆಪಿ ತರಲು ಪ್ರಧಾನಿ ಮೋದಿ ಇಂದು ಹಾಸನಕ್ಕೆ ಬರಲಿದ್ದಾರೆ. ಇಲ್ಲಿ ಅವರು ಒಕ್ಕಲಿಗ ಮೀಸಲಾತಿ, ಜೆಡಿಎಸ್‌ ಕುಟುಂಬ ರಾಜಕಾರಣದ ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ.  ಉಳಿದ ಆರು ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಅವುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಇಂದು ಬೇಲೂರಿನಲ್ಲಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more