ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

Published : Apr 30, 2023, 12:08 PM IST

ಬೇಲೂರಿನಲ್ಲಿ ಬಿರುಸಿನ ಪ್ರಚಾರ ಮಾಡಲಿರುವ ಪ್ರಧಾನಿ ಮೋದಿ
ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸುವ ತಂತ್ರಗಾರಿಕೆ
ಹಾಸನ ಜೊತೆ ಇತರ ಕ್ಷೇತ್ರಗಳಲ್ಲೂ ಕಮಲ ಅರಳಿಸುವ ಲೆಕ್ಕ

ಹಾಸನ: ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ಹೂಡಿದ್ದು, ಬೇಲೂರಿನಲ್ಲಿ ಪ್ರಧಾನಿ ಮೋದಿ ಬಿರುಸಿನ ಪ್ರಚಾರ ಮಾಡಲಿದ್ದಾರೆ.  ಹಾಸನದ 7 ಕ್ಷೇತ್ರಗಳಲ್ಲಿ, ಹಾಸನ ನಗರದಲ್ಲಿ ಮಾತ್ರ ಬಿಜೆಪಿ ಹಿಡಿತದಲ್ಲಿದೆ. ಹಾಗಾಗಿ ಇನ್ನುಳಿದ ಕ್ಷೇತ್ರಗಳಲ್ಲೂ ಬಿಜೆಪಿ ತರಲು ಪ್ರಧಾನಿ ಮೋದಿ ಇಂದು ಹಾಸನಕ್ಕೆ ಬರಲಿದ್ದಾರೆ. ಇಲ್ಲಿ ಅವರು ಒಕ್ಕಲಿಗ ಮೀಸಲಾತಿ, ಜೆಡಿಎಸ್‌ ಕುಟುಂಬ ರಾಜಕಾರಣದ ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ.  ಉಳಿದ ಆರು ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಅವುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಇಂದು ಬೇಲೂರಿನಲ್ಲಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more