ಚುನಾವಣಾ ಅಖಾಡಕ್ಕೆ 'ನಮೋ' ಎಂಟ್ರಿ: ಒಂದೇ ದಿನ ಮೂರು ಕಡೆ ಸಮಾವೇಶ

ಚುನಾವಣಾ ಅಖಾಡಕ್ಕೆ 'ನಮೋ' ಎಂಟ್ರಿ: ಒಂದೇ ದಿನ ಮೂರು ಕಡೆ ಸಮಾವೇಶ

Published : Apr 24, 2023, 12:26 PM IST

ಪ್ರಧಾನಿ ನರೇಂದ್ರ ಮೋದಿ ಏ.29ರಂದು ಬೆಂಗಳೂರಿಗೆ ಬರಲಿದ್ದು, ಸಮಾವೇಶ ನಡೆಸಲಿದ್ದಾರೆ. ಅದರ ಮರುದಿನ ಮೂರು ಕಡೆ ಮೋದಿ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ಪ್ರಧಾನಿ ಮೋದಿ ಏಪ್ರಿಲ್‌ 29ರಂದು ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲಿದ್ಧಾರೆ. ಮರುದಿನ ಅಂದರೆ ಏ.30ರಂದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಕೋಲಾರ, ಚನ್ನಪಟ್ಟಣ,  ಮೈಸೂರಿನಲ್ಲಿ ಚುನಾವಣಾ ಕಹಳೆ ಮೊಳಗಿಸಲಿದ್ದಾರೆ. ಅಲ್ಲದೇ ಚುನಾವಣೆಗೂ ಮುನ್ನ ಮೇ.7ರಂದು ಮೋದಿ ಆನೇಕಲ್‌ನಲ್ಲಿ ಸಮಾವೇಶ ನಡೆಸಲಿದ್ದಾರೆ. ಮಾಗಡಿ ರಸ್ತೆ, ನೈಸ್‌ ಜಂಕ್ಷನ್‌ನಿಂದ ಸುಂಕದಕಟ್ಟೆ ತನಕ ರೋಡ್‌ ಶೋ ನಡೆಸಿ, ಅಂದು ರಾತ್ರಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ವೀಕ್ಷಿಸಿ: ಅಖಾಡಕ್ಕಿಳಿದ ಅಮಿತ್ ಶಾ.. ಶುರುವಾಯ್ತು ಬಿಜೆಪಿ ಚಾಣಕ್ಯನ ಅಸಲಿ ಆಟ..!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?