ಚುನಾವಣಾ ಅಖಾಡಕ್ಕೆ 'ನಮೋ' ಎಂಟ್ರಿ: ಒಂದೇ ದಿನ ಮೂರು ಕಡೆ ಸಮಾವೇಶ

ಚುನಾವಣಾ ಅಖಾಡಕ್ಕೆ 'ನಮೋ' ಎಂಟ್ರಿ: ಒಂದೇ ದಿನ ಮೂರು ಕಡೆ ಸಮಾವೇಶ

Published : Apr 24, 2023, 12:26 PM IST

ಪ್ರಧಾನಿ ನರೇಂದ್ರ ಮೋದಿ ಏ.29ರಂದು ಬೆಂಗಳೂರಿಗೆ ಬರಲಿದ್ದು, ಸಮಾವೇಶ ನಡೆಸಲಿದ್ದಾರೆ. ಅದರ ಮರುದಿನ ಮೂರು ಕಡೆ ಮೋದಿ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ಪ್ರಧಾನಿ ಮೋದಿ ಏಪ್ರಿಲ್‌ 29ರಂದು ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲಿದ್ಧಾರೆ. ಮರುದಿನ ಅಂದರೆ ಏ.30ರಂದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಕೋಲಾರ, ಚನ್ನಪಟ್ಟಣ,  ಮೈಸೂರಿನಲ್ಲಿ ಚುನಾವಣಾ ಕಹಳೆ ಮೊಳಗಿಸಲಿದ್ದಾರೆ. ಅಲ್ಲದೇ ಚುನಾವಣೆಗೂ ಮುನ್ನ ಮೇ.7ರಂದು ಮೋದಿ ಆನೇಕಲ್‌ನಲ್ಲಿ ಸಮಾವೇಶ ನಡೆಸಲಿದ್ದಾರೆ. ಮಾಗಡಿ ರಸ್ತೆ, ನೈಸ್‌ ಜಂಕ್ಷನ್‌ನಿಂದ ಸುಂಕದಕಟ್ಟೆ ತನಕ ರೋಡ್‌ ಶೋ ನಡೆಸಿ, ಅಂದು ರಾತ್ರಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ವೀಕ್ಷಿಸಿ: ಅಖಾಡಕ್ಕಿಳಿದ ಅಮಿತ್ ಶಾ.. ಶುರುವಾಯ್ತು ಬಿಜೆಪಿ ಚಾಣಕ್ಯನ ಅಸಲಿ ಆಟ..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್