ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

Published : Apr 30, 2023, 01:09 PM ISTUpdated : Apr 30, 2023, 01:21 PM IST

ಕೋಲಾರದಲ್ಲಿ ಪ್ರಧಾನಿ ಮೋದಿಯಿಂದ ಪ್ರಚಾರ
ಶಾಲು ಹೊದಿಸಿ ಸನ್ಮಾನಿಸಿದ ಡಾ.ಕೆ. ಸುಧಾಕರ್‌
ಮೋದಿ ಹೆಗಲಿಗೆ ಕಂಬಳಿ ಹೊದಿಸಿದ ವರ್ತೂರು ಪ್ರಕಾಶ್‌

ಕೋಲಾರ: ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕೋಲಾರದ ಕೆಂದಟ್ಟಿಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಕೋರಿದ್ದು, ಸಚಿವ ಡಾ.ಕೆ. ಸುಧಾಕರ್‌ ಶಾಲು ಹೊದಿಸಿ ಸನ್ಮಾನಿಸಿದ್ರು. ರೈತಾಪಿ ವರ್ಗವನ್ನು ದೂರದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಮಾತನಾಡಿದ ಸದಾನಂದ ಗೌಡ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೇರೆ ದೇಶಗಳು ನಮ್ಮ ದೇಶದತ್ತ ನೋಡುವಂತಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಮತ್ತು ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ಯಶಸ್ವಿಯಾಗಿ ಜಾರಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ದೂರದೃಷ್ಟಿಯ ಚಿಂತನೆ, ಸಮರ್ಪಕ ಯೋಜನೆ, ತೊರೆದ ಅನುಷ್ಠಾನ ಎಂಬ ಮೂರು ತತ್ವಗಳೊಂದಿಗೆ ಈ ರಾಜ್ಯ ಮತ್ತು ದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ನಾವು ಖಂಡಿದ್ದೇವೆ. ಕೋವಿಡ್‌ ಮತ್ತು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಇದಕ್ಕೆಲ್ಲಾ ಪರಿಹಾರ ಕಂಡುಹಿಡಿದಿರುವುದು ಬಿಜೆಪಿ ಸರ್ಕಾರ ಎಂದು ಸದಾನಂದ ಗೌಡ ಹೇಳಿದರು. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more