ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

Published : Apr 30, 2023, 01:09 PM ISTUpdated : Apr 30, 2023, 01:21 PM IST

ಕೋಲಾರದಲ್ಲಿ ಪ್ರಧಾನಿ ಮೋದಿಯಿಂದ ಪ್ರಚಾರ
ಶಾಲು ಹೊದಿಸಿ ಸನ್ಮಾನಿಸಿದ ಡಾ.ಕೆ. ಸುಧಾಕರ್‌
ಮೋದಿ ಹೆಗಲಿಗೆ ಕಂಬಳಿ ಹೊದಿಸಿದ ವರ್ತೂರು ಪ್ರಕಾಶ್‌

ಕೋಲಾರ: ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕೋಲಾರದ ಕೆಂದಟ್ಟಿಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಕೋರಿದ್ದು, ಸಚಿವ ಡಾ.ಕೆ. ಸುಧಾಕರ್‌ ಶಾಲು ಹೊದಿಸಿ ಸನ್ಮಾನಿಸಿದ್ರು. ರೈತಾಪಿ ವರ್ಗವನ್ನು ದೂರದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಮಾತನಾಡಿದ ಸದಾನಂದ ಗೌಡ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೇರೆ ದೇಶಗಳು ನಮ್ಮ ದೇಶದತ್ತ ನೋಡುವಂತಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಮತ್ತು ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ಯಶಸ್ವಿಯಾಗಿ ಜಾರಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ದೂರದೃಷ್ಟಿಯ ಚಿಂತನೆ, ಸಮರ್ಪಕ ಯೋಜನೆ, ತೊರೆದ ಅನುಷ್ಠಾನ ಎಂಬ ಮೂರು ತತ್ವಗಳೊಂದಿಗೆ ಈ ರಾಜ್ಯ ಮತ್ತು ದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ನಾವು ಖಂಡಿದ್ದೇವೆ. ಕೋವಿಡ್‌ ಮತ್ತು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಇದಕ್ಕೆಲ್ಲಾ ಪರಿಹಾರ ಕಂಡುಹಿಡಿದಿರುವುದು ಬಿಜೆಪಿ ಸರ್ಕಾರ ಎಂದು ಸದಾನಂದ ಗೌಡ ಹೇಳಿದರು. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more