ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

Published : Apr 30, 2023, 01:09 PM ISTUpdated : Apr 30, 2023, 01:21 PM IST

ಕೋಲಾರದಲ್ಲಿ ಪ್ರಧಾನಿ ಮೋದಿಯಿಂದ ಪ್ರಚಾರ
ಶಾಲು ಹೊದಿಸಿ ಸನ್ಮಾನಿಸಿದ ಡಾ.ಕೆ. ಸುಧಾಕರ್‌
ಮೋದಿ ಹೆಗಲಿಗೆ ಕಂಬಳಿ ಹೊದಿಸಿದ ವರ್ತೂರು ಪ್ರಕಾಶ್‌

ಕೋಲಾರ: ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕೋಲಾರದ ಕೆಂದಟ್ಟಿಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಕೋರಿದ್ದು, ಸಚಿವ ಡಾ.ಕೆ. ಸುಧಾಕರ್‌ ಶಾಲು ಹೊದಿಸಿ ಸನ್ಮಾನಿಸಿದ್ರು. ರೈತಾಪಿ ವರ್ಗವನ್ನು ದೂರದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಮಾತನಾಡಿದ ಸದಾನಂದ ಗೌಡ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೇರೆ ದೇಶಗಳು ನಮ್ಮ ದೇಶದತ್ತ ನೋಡುವಂತಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಮತ್ತು ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ಯಶಸ್ವಿಯಾಗಿ ಜಾರಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ದೂರದೃಷ್ಟಿಯ ಚಿಂತನೆ, ಸಮರ್ಪಕ ಯೋಜನೆ, ತೊರೆದ ಅನುಷ್ಠಾನ ಎಂಬ ಮೂರು ತತ್ವಗಳೊಂದಿಗೆ ಈ ರಾಜ್ಯ ಮತ್ತು ದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ನಾವು ಖಂಡಿದ್ದೇವೆ. ಕೋವಿಡ್‌ ಮತ್ತು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಇದಕ್ಕೆಲ್ಲಾ ಪರಿಹಾರ ಕಂಡುಹಿಡಿದಿರುವುದು ಬಿಜೆಪಿ ಸರ್ಕಾರ ಎಂದು ಸದಾನಂದ ಗೌಡ ಹೇಳಿದರು. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more