ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

Published : Apr 30, 2023, 01:09 PM ISTUpdated : Apr 30, 2023, 01:21 PM IST

ಕೋಲಾರದಲ್ಲಿ ಪ್ರಧಾನಿ ಮೋದಿಯಿಂದ ಪ್ರಚಾರ
ಶಾಲು ಹೊದಿಸಿ ಸನ್ಮಾನಿಸಿದ ಡಾ.ಕೆ. ಸುಧಾಕರ್‌
ಮೋದಿ ಹೆಗಲಿಗೆ ಕಂಬಳಿ ಹೊದಿಸಿದ ವರ್ತೂರು ಪ್ರಕಾಶ್‌

ಕೋಲಾರ: ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕೋಲಾರದ ಕೆಂದಟ್ಟಿಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಕೋರಿದ್ದು, ಸಚಿವ ಡಾ.ಕೆ. ಸುಧಾಕರ್‌ ಶಾಲು ಹೊದಿಸಿ ಸನ್ಮಾನಿಸಿದ್ರು. ರೈತಾಪಿ ವರ್ಗವನ್ನು ದೂರದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಮಾತನಾಡಿದ ಸದಾನಂದ ಗೌಡ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೇರೆ ದೇಶಗಳು ನಮ್ಮ ದೇಶದತ್ತ ನೋಡುವಂತಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಮತ್ತು ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ಯಶಸ್ವಿಯಾಗಿ ಜಾರಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ದೂರದೃಷ್ಟಿಯ ಚಿಂತನೆ, ಸಮರ್ಪಕ ಯೋಜನೆ, ತೊರೆದ ಅನುಷ್ಠಾನ ಎಂಬ ಮೂರು ತತ್ವಗಳೊಂದಿಗೆ ಈ ರಾಜ್ಯ ಮತ್ತು ದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ನಾವು ಖಂಡಿದ್ದೇವೆ. ಕೋವಿಡ್‌ ಮತ್ತು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಇದಕ್ಕೆಲ್ಲಾ ಪರಿಹಾರ ಕಂಡುಹಿಡಿದಿರುವುದು ಬಿಜೆಪಿ ಸರ್ಕಾರ ಎಂದು ಸದಾನಂದ ಗೌಡ ಹೇಳಿದರು. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more