ಫ್ರೀ ಕೊಟ್ಟು ಆರ್ಥಿಕ ಒತ್ತಡಕ್ಕೆ ಬಿತ್ತಾ ಆ ರಾಜ್ಯ?: ಕರ್ನಾಟಕದಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ..?

ಫ್ರೀ ಕೊಟ್ಟು ಆರ್ಥಿಕ ಒತ್ತಡಕ್ಕೆ ಬಿತ್ತಾ ಆ ರಾಜ್ಯ?: ಕರ್ನಾಟಕದಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ..?

Published : Jun 17, 2023, 10:59 AM IST

ಅಂದು ಉಚಿತ ಯೋಜನೆ ವಿರುದ್ಧ ಅಬ್ಬರದ ವಿರೋಧ!
ಇಂದು ಎಲೆಕ್ಷನ್ ಗೆಲುವಿಗೆ ರಚಿಸಿದರಾ ಉಚಿತ ವ್ಯೂಹ!?
ಅಲ್ಲಿ ಫ್ರೀ ಇಲ್ಲಿ ಪ್ರತಿಭಟನೆ! ಏನಿದರ ಅಸಲಿಯತ್ತು..?

ರಾಜ್ಯದಲ್ಲೀಗ ಸಿದ್ದರಾಮಯ್ಯ ಸರ್ಕಾರದ್ದೇ ದರ್ಬಾರು. ಕಂಡುಕೇಳರಿಯದ ರೀತಿಯಲ್ಲಿ ವಿಜಯ ಸಾಧಿಸಿರೋ ಹಸ್ತ ಪಾಳಯ, ಕೊಟ್ಟ ಮಾತಂತೆ ನಡೆಕೊಳ್ತಾ ಇದೆ. ತಾನು ನೀಡಿದ್ದ 5 ಗ್ಯಾರಂಟಿಗಳ ಪೈಕಿ, ಆಲ್ರೆಡಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟಿದೆ.ಉಳಿದಿರೋ ನಾಲ್ಕೂ ಯೋಜನೆಗಳನ್ನೂ ಆದಷ್ಟು ಬೇಗ ಜಾರಿಗೊಳಿಸೋದಕ್ಕೆ, ಸಕಲ ಸಿದ್ಧತೆ ನಡೆಸ್ತಾ ಇದೆ ಕಾಂಗ್ರೆಸ್. ಆದ್ರೆ, ಪ್ರತಿಯೊಂದು ಯೋಜನೆಗಳ ಎದುರಿಗೂ ಪ್ರಚಂಡ ಸವಾಲುಗಳು ಬಂದು ನಿಂತಿದ್ದಾವೆ. ಅದನ್ನೆಲ್ಲಾ ನಿಭಾಯಿಸಿ, ಕೊಟ್ಟ ಮಾತಂತೆ ನಡೆದುಕೊಳ್ಳೋದಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಒಂದು ಕಡೆ, ಕಾಂಗ್ರೆಸ್ ತನ್ನ ಯೋಜನಗಳನ್ನ ಹೇಗೆ ಜಾರಿಗೆ ತರೋದು ಅಂತ ಯೋಚಿಸ್ತಾ ಇದ್ರೆ, ಬಿಜೆಪಿ ಮಾತ್ರ, ಈ ಫ್ರೀ ಯೋಜನೆಗಳನ್ನ ಹೇಗೆ ವಿರೋಧಿಸೋದು ಅನ್ನೋ ಗೊಂದಲದಲ್ಲಿದೆ. ಒಂದ್ ಕಡೆ, ಕೊಟ್ಟ ಮಾತಂತೆ ಜನಕ್ಕೆ ಫ್ರೀ ಗ್ಯಾರಂಟಿ ಕೊಡ್ರಿ ಅಂತ ಪಟ್ಟು ಹಿಡಿಯೋ ಇದೇ ಬಿಜೆಪಿ, ಎಲ್ಲವನ್ನೂ ಫ್ರೀ ಕೊಡೋಕೆ ದುಡ್ಡೆಲ್ಲಿಂದ ತರ್ತೀರಿ ಅಂತ ಕೇಳುತ್ತೆ.. ಒಟ್ಟಾರೆ, ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಗ್ಯಾರಂಟಿಗಳು ಬಿಸಿತುಪ್ಪ ಆದ ಹಾಗೆ ಕಾಣ್ತಾ ಇದೆ.

ಇದನ್ನೂ ವೀಕ್ಷಿಸಿ: 2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more