ಫ್ರೀ ಕೊಟ್ಟು ಆರ್ಥಿಕ ಒತ್ತಡಕ್ಕೆ ಬಿತ್ತಾ ಆ ರಾಜ್ಯ?: ಕರ್ನಾಟಕದಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ..?

ಫ್ರೀ ಕೊಟ್ಟು ಆರ್ಥಿಕ ಒತ್ತಡಕ್ಕೆ ಬಿತ್ತಾ ಆ ರಾಜ್ಯ?: ಕರ್ನಾಟಕದಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ..?

Published : Jun 17, 2023, 10:59 AM IST

ಅಂದು ಉಚಿತ ಯೋಜನೆ ವಿರುದ್ಧ ಅಬ್ಬರದ ವಿರೋಧ!
ಇಂದು ಎಲೆಕ್ಷನ್ ಗೆಲುವಿಗೆ ರಚಿಸಿದರಾ ಉಚಿತ ವ್ಯೂಹ!?
ಅಲ್ಲಿ ಫ್ರೀ ಇಲ್ಲಿ ಪ್ರತಿಭಟನೆ! ಏನಿದರ ಅಸಲಿಯತ್ತು..?

ರಾಜ್ಯದಲ್ಲೀಗ ಸಿದ್ದರಾಮಯ್ಯ ಸರ್ಕಾರದ್ದೇ ದರ್ಬಾರು. ಕಂಡುಕೇಳರಿಯದ ರೀತಿಯಲ್ಲಿ ವಿಜಯ ಸಾಧಿಸಿರೋ ಹಸ್ತ ಪಾಳಯ, ಕೊಟ್ಟ ಮಾತಂತೆ ನಡೆಕೊಳ್ತಾ ಇದೆ. ತಾನು ನೀಡಿದ್ದ 5 ಗ್ಯಾರಂಟಿಗಳ ಪೈಕಿ, ಆಲ್ರೆಡಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟಿದೆ.ಉಳಿದಿರೋ ನಾಲ್ಕೂ ಯೋಜನೆಗಳನ್ನೂ ಆದಷ್ಟು ಬೇಗ ಜಾರಿಗೊಳಿಸೋದಕ್ಕೆ, ಸಕಲ ಸಿದ್ಧತೆ ನಡೆಸ್ತಾ ಇದೆ ಕಾಂಗ್ರೆಸ್. ಆದ್ರೆ, ಪ್ರತಿಯೊಂದು ಯೋಜನೆಗಳ ಎದುರಿಗೂ ಪ್ರಚಂಡ ಸವಾಲುಗಳು ಬಂದು ನಿಂತಿದ್ದಾವೆ. ಅದನ್ನೆಲ್ಲಾ ನಿಭಾಯಿಸಿ, ಕೊಟ್ಟ ಮಾತಂತೆ ನಡೆದುಕೊಳ್ಳೋದಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಒಂದು ಕಡೆ, ಕಾಂಗ್ರೆಸ್ ತನ್ನ ಯೋಜನಗಳನ್ನ ಹೇಗೆ ಜಾರಿಗೆ ತರೋದು ಅಂತ ಯೋಚಿಸ್ತಾ ಇದ್ರೆ, ಬಿಜೆಪಿ ಮಾತ್ರ, ಈ ಫ್ರೀ ಯೋಜನೆಗಳನ್ನ ಹೇಗೆ ವಿರೋಧಿಸೋದು ಅನ್ನೋ ಗೊಂದಲದಲ್ಲಿದೆ. ಒಂದ್ ಕಡೆ, ಕೊಟ್ಟ ಮಾತಂತೆ ಜನಕ್ಕೆ ಫ್ರೀ ಗ್ಯಾರಂಟಿ ಕೊಡ್ರಿ ಅಂತ ಪಟ್ಟು ಹಿಡಿಯೋ ಇದೇ ಬಿಜೆಪಿ, ಎಲ್ಲವನ್ನೂ ಫ್ರೀ ಕೊಡೋಕೆ ದುಡ್ಡೆಲ್ಲಿಂದ ತರ್ತೀರಿ ಅಂತ ಕೇಳುತ್ತೆ.. ಒಟ್ಟಾರೆ, ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಗ್ಯಾರಂಟಿಗಳು ಬಿಸಿತುಪ್ಪ ಆದ ಹಾಗೆ ಕಾಣ್ತಾ ಇದೆ.

ಇದನ್ನೂ ವೀಕ್ಷಿಸಿ: 2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more