ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ

ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ

Published : Dec 09, 2022, 01:21 PM ISTUpdated : Dec 09, 2022, 01:22 PM IST

ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಹಾಗೂ ಶಾ ಜೋಡಿ ಕಮಾಲ್‌ ಮಾಡಿದೆ. ಕಾಂಗ್ರೆಸ್‌ ಮತ್ತು ಎಎಪಿಯನ್ನು ಮಕಾಡೆ ಮಲಗಿಸಿದೆ. 
 

ಗುಜರಾತ್ ರಾಜ್ಯದಲ್ಲಿ ಮತದಾರರ ಮನ ಗೆಲ್ಲಲು ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ ಸಫಲವಾಗಿದೆ. ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ಮೋದಿ ಅಭಿವೃದ್ಧಿ ಜಪ ಹಾಗೂ ಚುನಾವಣೆ ಘೋಷಣೆಗೂ ಮುನ್ನ ನಾಯಕರು ಆಕ್ಟೀವ್‌ ಆಗಿದ್ದರಿಂದ ಈ ವಿಜಯ ಲಭಿಸಿದೆ. ಮೋದಿ ಜತೆಗೆ ಅಮಿತ್‌ ಶಾ ಸಂಘಟನಾ ಶಕ್ತಿ ಗೆಲುವಿಗೆ ಕಾರಣವಾಗಿದೆ. ಎಎಪಿ ಸ್ಪರ್ಧೆಯಿಂದಾಗಿ ಉಂಟಾದ ತ್ರಿಕೋನ ಸ್ಪರ್ಧೆಯು, ಬಿಜೆಪಿಗೆ ಲಾಭ ತಂದಿದೆ. ಪ್ರಧಾನಿ ಮೋದಿಯ ಜನಪ್ರಿಯತೆ ಮತ್ತು ವಿಶ್ವಾಸಾರ್ಹತೆ ಬಿಜೆಪಿಗೆ ವರವಾಗಿದೆ. ಭೂಪೇಂದ್ರ ಪಟೇಲರನ್ನು  ಸಿಎಂ ಮಾಡಿ ಆಡಳಿತ ವಿರೋಧಿ ಅಲೆಗೆ ಬ್ರೇಕ್‌ ಹಾಕಲಾಗಿದೆ.

ಹೈಕಮಾಂಡ್‌ ಹೇಳಿದರೆ ವರುಣದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more