ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

Published : Apr 30, 2023, 09:50 AM ISTUpdated : Apr 30, 2023, 09:57 AM IST

ಇಂದು ಜನಸಾಗರದ ಮಧ್ಯೆ ಮೋದಿ ಮಿಂಚಿನ ಸಂಚಾರ
ನಿನ್ನೆ ಉತ್ತರ ಕರ್ನಾಟಕ, ಇಂದು ಮೈಸೂರಿನಲ್ಲಿ ಪ್ರಚಾರ
ಎರಡನೇ ಬಾರಿಗೆ ಕೋಲಾರಕ್ಕೆ ಪ್ರಧಾನಿ ಮೋದಿ ಭೇಟಿ

ಮೈಸೂರು: ಕರ್ನಾಟಕ ಕುರುಕ್ಷೇತ್ರಕ್ಕೆ ಇಂದು ಸಹ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದು, ಹಳೇ ಮೈಸೂರು ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ನಿನ್ನೆ ಉತ್ತರ ಕರ್ನಾಟಕ ಭಾಗದಲ್ಲಿ ಮೋದಿ ಪ್ರಚಾರ ನಡೆಸಿದ್ದು, ಶತಾಯಗತಾಯ 25ಕ್ಕಿಂತ ಹೆಚ್ಚು ಸೀಟು ಗೆಲ್ಲಲು ರಣತಂತ್ರ ರೂಪಿಸಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಭರ್ಜರಿ ರೋಡ್‌ ಶೋ, ಮೂರು ಸಮಾವೇಶ ಜೊತೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣದಲ್ಲೂ ಸಮಾವೇಶ ನಡೆಸಲಿದ್ದಾರೆ. ಕೋಲಾರ, ಬೇಲೂರಿನಲ್ಲೂ ಬೃಹತ್‌ ಸಮಾವೇಶ ನಡೆಸಿ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಒಟ್ಟಿನಲ್ಲಿ ಜನಸಾಗರದ ನಡುವೆ ಮೋದಿ ಮಿಂಚಿನ ಸಂಚಾರ ನಡೆಸಲಿದ್ದಾರೆ.  
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more