ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

Published : Apr 30, 2023, 09:50 AM ISTUpdated : Apr 30, 2023, 09:57 AM IST

ಇಂದು ಜನಸಾಗರದ ಮಧ್ಯೆ ಮೋದಿ ಮಿಂಚಿನ ಸಂಚಾರ
ನಿನ್ನೆ ಉತ್ತರ ಕರ್ನಾಟಕ, ಇಂದು ಮೈಸೂರಿನಲ್ಲಿ ಪ್ರಚಾರ
ಎರಡನೇ ಬಾರಿಗೆ ಕೋಲಾರಕ್ಕೆ ಪ್ರಧಾನಿ ಮೋದಿ ಭೇಟಿ

ಮೈಸೂರು: ಕರ್ನಾಟಕ ಕುರುಕ್ಷೇತ್ರಕ್ಕೆ ಇಂದು ಸಹ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದು, ಹಳೇ ಮೈಸೂರು ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ನಿನ್ನೆ ಉತ್ತರ ಕರ್ನಾಟಕ ಭಾಗದಲ್ಲಿ ಮೋದಿ ಪ್ರಚಾರ ನಡೆಸಿದ್ದು, ಶತಾಯಗತಾಯ 25ಕ್ಕಿಂತ ಹೆಚ್ಚು ಸೀಟು ಗೆಲ್ಲಲು ರಣತಂತ್ರ ರೂಪಿಸಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಭರ್ಜರಿ ರೋಡ್‌ ಶೋ, ಮೂರು ಸಮಾವೇಶ ಜೊತೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣದಲ್ಲೂ ಸಮಾವೇಶ ನಡೆಸಲಿದ್ದಾರೆ. ಕೋಲಾರ, ಬೇಲೂರಿನಲ್ಲೂ ಬೃಹತ್‌ ಸಮಾವೇಶ ನಡೆಸಿ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಒಟ್ಟಿನಲ್ಲಿ ಜನಸಾಗರದ ನಡುವೆ ಮೋದಿ ಮಿಂಚಿನ ಸಂಚಾರ ನಡೆಸಲಿದ್ದಾರೆ.  
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more