ಎಪ್ರಿಲ್ 28 ರಿಂದ ಕರ್ನಾಟಕದಲ್ಲಿ ಮೋದಿ ಪ್ರಚಾರ ಆರಂಭ, ಯೋಗಿ ಆದಿತ್ಯನಾಥ್ ಸಾಥ್!

ಎಪ್ರಿಲ್ 28 ರಿಂದ ಕರ್ನಾಟಕದಲ್ಲಿ ಮೋದಿ ಪ್ರಚಾರ ಆರಂಭ, ಯೋಗಿ ಆದಿತ್ಯನಾಥ್ ಸಾಥ್!

Published : Apr 20, 2023, 11:17 PM IST

ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಸೇರಿದಂತೆ ಘಟಾನುಘಟಿಗಳ ಪ್ರಚಾರ, ಡಿಕೆ ಶಿವಕುಮಾರ್‌ಗೆ ನಾಮಪತ್ರ ತಿರಸ್ಕೃತವಾಗುವ ಆತಂಕ, ಕೊನೆಯ ದಿನ ರೋಚಕ ಟ್ವಿಸ್ಟ್, ಕನಕಪುರದಿಂದ ಡಿಕೆ ಸುರೇಶ್ ನಾಮಪತ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಎಪ್ರಿಲ್ 28 ರಿಂದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಬರೋಬ್ಬರಿ 20 ರ್ಯಾಲಿ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಕರ್ನಾಟಕದ ಒಂದೊಂದು ಭಾಗದಲ್ಲಿ ಸಮಾವೇಶ, ರೋಡ್ ಶೋಗಳನ್ನು ಆಯೋಜಿಸಲು ಬಿಜೆಪಿ ಪ್ಲಾನ್ ಮಾಡಿದೆ. ಇದರ ಜೊತೆಗೆ ರಾಜ್ಯಕ್ಕೆ ಅಮಿತ್ ಶಾ, ಹಿಂದುತ್ವ ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಇತ್ತ ರಾಜ್ಯ ಲಿಂಗಾಯಿತ ನಾಯಕರು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಕೌಂಟರ್ ನೀಡಲು ಸಜ್ಜಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more