ಕರ್ನಾಟಕ ಸೋತ ಮೇಲೆ ಬದಲಾಯ್ತು ಪ್ರಧಾನಿ ಯುದ್ಧ ತಂತ್ರ..! ಹೇಗಿದೆ ಗೊತ್ತಾ ಮೋದಿ ಅಶ್ವಮೇಧ 3.0..?

ಕರ್ನಾಟಕ ಸೋತ ಮೇಲೆ ಬದಲಾಯ್ತು ಪ್ರಧಾನಿ ಯುದ್ಧ ತಂತ್ರ..! ಹೇಗಿದೆ ಗೊತ್ತಾ ಮೋದಿ ಅಶ್ವಮೇಧ 3.0..?

Published : Aug 19, 2023, 12:49 PM IST

ಲೋಕವಿಜಯಕ್ಕೆ ಶುರು ಮೋದಿ ಕಸರತ್ತು!
ವಿಪಕ್ಷಗಳ ವ್ಯೂಹಕ್ಕೆ ಮೋದಿ-ಶಾ ಪ್ರತಿವ್ಯೂಹ!
ಎದುರಾಳಿ ತಂತ್ರ ಛೇಧಿಸಲು ಮೋದಿ ಪಡೆ ಸನ್ನದ್ಧ!

ಲೋಕವಿಜಯಕ್ಕೆ ಸದ್ದಿಲ್ಲದೆ ಸಿದ್ಧವಾಗುತ್ತಿದೆ ಹಸ್ತ ಪಾಳಯದ ರಣತಂತ್ರ. ಆ ತಂತ್ರಕ್ಕೆ ಕಮಲ ಪಡೆ ಸಜ್ಜುಗೊಳಿಸ್ತಾ ಇದೆ ಪ್ರತಿತಂತ್ರ. ಕರ್ನಾಟಕದಲ್ಲಿ ಸೋತ ಮೇಲೆ ಚಾಣಾಕ್ಷ ಮೋದಿಯ ಯುದ್ಧ ತಂತ್ರ ಬದಲಾಗಿದೆ ಎನ್ನಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಅದಾಗಲೇ ಮತ್ತೆ ನಾನೇ ಬರ್ತೀನಿ, ನಾನೇ ಪ್ರಧಾನಿಯಾಗ್ತೀನಿ, ಇದೇ ಕೆಂಪುಕೋಟೆ ಮೇಲೆ ನಾನೇ ನನ್ನ ಕೈಯಾರೆ ತಿರಂಗ ಹಾರುಸ್ತೀನಿ ಅಂತ ಕಾನ್ಫಿಡೆಂಟ್ಆಗಿ ಹೇಳ್ತಾ ಇದಾರೆ. ಈ ಮೂಲಕ ಎದುರಾಳಿ ಪಡೆಗೆ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದಾರೆ. ಬಿಜೆಪಿಯ (BJP) ಸೋಲು ಕಾಂಗ್ರೆಸ್(Congress) ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡ್ಕೊಂಡಿರೋ ಪಕ್ಷಗಳಿಗೆ ಹೊಸ ಹುಮ್ಮಸ್ಸು ತುಂಬಿದೆ.. ಸರಿಯಾಗಿ ಟಕ್ಕರ್ ಕೊಟ್ರೆ, ಮೋದಿ ಅವರ ಅಶ್ವಮೇಧದ ಕುದುರೆನಾ ಕಟ್ಟಿಹಾಕೋದು ಕಷ್ಟದ ಮಾತಲ್ಲ ಅನ್ನೋ ನಿರ್ಣಯಕ್ಕೆ ಬಂದಿದ್ದಾರೆ.. ಅವರ ಆ ಉತ್ಸಾಹ, ಆ ಹುಮ್ಮಸ್ಸಿನ ಪ್ರತೀಕವಾಗಿದ್ದು, ಮೊನ್ನೆ ತಾನೆ ಲೋಕಸಭೇಲಿ ನಡೀತಲ್ಲಾ, ಆ ಅವಿಶ್ವಾಸ ಮಂಡನೆಯ ಅಗ್ನಿಪರೀಕ್ಷೆ.

ಇದನ್ನೂ ವೀಕ್ಷಿಸಿ:  ರಿವರ್ಸ್ ಆಪರೇಷನ್ ಪ್ಲ್ಯಾನ್ ಹೆಣೆದರಾ ಕನಕಪುರದ ಹಂಟರ್..? ರಿವರ್ಸ್ ಆಪರೇಷನ್.. ರಿವರ್ಸ್ ಗೇರ್ ಪಾಲಿಟಿಕ್ಸ್..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more