ಕರ್ನಾಟಕ ಸೋತ ಮೇಲೆ ಬದಲಾಯ್ತು ಪ್ರಧಾನಿ ಯುದ್ಧ ತಂತ್ರ..! ಹೇಗಿದೆ ಗೊತ್ತಾ ಮೋದಿ ಅಶ್ವಮೇಧ 3.0..?

ಕರ್ನಾಟಕ ಸೋತ ಮೇಲೆ ಬದಲಾಯ್ತು ಪ್ರಧಾನಿ ಯುದ್ಧ ತಂತ್ರ..! ಹೇಗಿದೆ ಗೊತ್ತಾ ಮೋದಿ ಅಶ್ವಮೇಧ 3.0..?

Published : Aug 19, 2023, 12:49 PM IST

ಲೋಕವಿಜಯಕ್ಕೆ ಶುರು ಮೋದಿ ಕಸರತ್ತು!
ವಿಪಕ್ಷಗಳ ವ್ಯೂಹಕ್ಕೆ ಮೋದಿ-ಶಾ ಪ್ರತಿವ್ಯೂಹ!
ಎದುರಾಳಿ ತಂತ್ರ ಛೇಧಿಸಲು ಮೋದಿ ಪಡೆ ಸನ್ನದ್ಧ!

ಲೋಕವಿಜಯಕ್ಕೆ ಸದ್ದಿಲ್ಲದೆ ಸಿದ್ಧವಾಗುತ್ತಿದೆ ಹಸ್ತ ಪಾಳಯದ ರಣತಂತ್ರ. ಆ ತಂತ್ರಕ್ಕೆ ಕಮಲ ಪಡೆ ಸಜ್ಜುಗೊಳಿಸ್ತಾ ಇದೆ ಪ್ರತಿತಂತ್ರ. ಕರ್ನಾಟಕದಲ್ಲಿ ಸೋತ ಮೇಲೆ ಚಾಣಾಕ್ಷ ಮೋದಿಯ ಯುದ್ಧ ತಂತ್ರ ಬದಲಾಗಿದೆ ಎನ್ನಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಅದಾಗಲೇ ಮತ್ತೆ ನಾನೇ ಬರ್ತೀನಿ, ನಾನೇ ಪ್ರಧಾನಿಯಾಗ್ತೀನಿ, ಇದೇ ಕೆಂಪುಕೋಟೆ ಮೇಲೆ ನಾನೇ ನನ್ನ ಕೈಯಾರೆ ತಿರಂಗ ಹಾರುಸ್ತೀನಿ ಅಂತ ಕಾನ್ಫಿಡೆಂಟ್ಆಗಿ ಹೇಳ್ತಾ ಇದಾರೆ. ಈ ಮೂಲಕ ಎದುರಾಳಿ ಪಡೆಗೆ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದಾರೆ. ಬಿಜೆಪಿಯ (BJP) ಸೋಲು ಕಾಂಗ್ರೆಸ್(Congress) ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡ್ಕೊಂಡಿರೋ ಪಕ್ಷಗಳಿಗೆ ಹೊಸ ಹುಮ್ಮಸ್ಸು ತುಂಬಿದೆ.. ಸರಿಯಾಗಿ ಟಕ್ಕರ್ ಕೊಟ್ರೆ, ಮೋದಿ ಅವರ ಅಶ್ವಮೇಧದ ಕುದುರೆನಾ ಕಟ್ಟಿಹಾಕೋದು ಕಷ್ಟದ ಮಾತಲ್ಲ ಅನ್ನೋ ನಿರ್ಣಯಕ್ಕೆ ಬಂದಿದ್ದಾರೆ.. ಅವರ ಆ ಉತ್ಸಾಹ, ಆ ಹುಮ್ಮಸ್ಸಿನ ಪ್ರತೀಕವಾಗಿದ್ದು, ಮೊನ್ನೆ ತಾನೆ ಲೋಕಸಭೇಲಿ ನಡೀತಲ್ಲಾ, ಆ ಅವಿಶ್ವಾಸ ಮಂಡನೆಯ ಅಗ್ನಿಪರೀಕ್ಷೆ.

ಇದನ್ನೂ ವೀಕ್ಷಿಸಿ:  ರಿವರ್ಸ್ ಆಪರೇಷನ್ ಪ್ಲ್ಯಾನ್ ಹೆಣೆದರಾ ಕನಕಪುರದ ಹಂಟರ್..? ರಿವರ್ಸ್ ಆಪರೇಷನ್.. ರಿವರ್ಸ್ ಗೇರ್ ಪಾಲಿಟಿಕ್ಸ್..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more