INDIA ವಿಪಕ್ಷ ಮೈತ್ರಿ ಕೂಟದ ಚುನಾವಣೆ ಕಸರತ್ತು, NDA ಸಭೆ ಮೂಲಕ ಬಿಜೆಪಿ ಠಕ್ಕರ್!

INDIA ವಿಪಕ್ಷ ಮೈತ್ರಿ ಕೂಟದ ಚುನಾವಣೆ ಕಸರತ್ತು, NDA ಸಭೆ ಮೂಲಕ ಬಿಜೆಪಿ ಠಕ್ಕರ್!

Published : Jul 18, 2023, 11:12 PM IST

ವಿಪಕ್ಷ ಮೈತ್ರಿ ಕೂಟಕ್ಕೆ ಹೊಸ ಹೆಸರು, ಇತ್ತ  NDA ಸಭೆಯಲ್ಲಿ ಕಾಂಗ್ರೆಸ್ ಹಾಗೂ ವಿಪಕ್ಷ ಮೈತ್ರಿ ವರುದ್ದ ಮೋದಿ ಗುಡುಗು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುಂದಿರುವ ಸವಾಲು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಂಗಳೂರಿನಲ್ಲಿ ಆಯೋಜಿಸಿದ ವಿಪಕ್ಷಗಳ ಮೈತ್ರಿ ಸಭೆ ಭಾರಿ ಚರ್ಚೆಯಾಗುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಒಗ್ಗಟ್ಟಾಗಿರುವ ವಿಪಕ್ಷಗಳು 2 ದಿನ ಸಭೆ ನಡೆಸಿ ರಣತಂತ್ರ ರೂಪಿಸಿದೆ. ಈ ಹೊಸ ಮೈತ್ರಿಗೆ ಇಂಡಿಯಾ ಎಂದು ಹೆಸರಿಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೋಲಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸಿದೆ. ಹಲವು ರಾಜ್ಯದಲ್ಲಿ ಕುಸ್ತಿ ನಡೆಸುವ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ದೋಸ್ತಿ ಮಾಡಿಕೊಂಡಿದೆ. ಇದೀಗ ವಿಪಕ್ಷ ಮೈತ್ರಿಯ ಸಮನ್ವಯತೆ ಅತೀ ದೊಡ್ಡ ಸವಾಲಾಗಿದೆ.2014, 2019ರಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‌ಡಿಎಗೆ 2024ರ ಚುನಾವಣೆ ಸವಾಲು ಹೆಚ್ಚಾಗಿದೆ. ಕಳೆದ ಬಾರಿ ಚುನಾವಣೆಗೆ ಉಪಯೋಗಿಸಿದ ರಣತಂತ್ರಗಳನ್ನು ಪರಿಣಾಮಕಾರಿಯಾಗಿ ಬಳಸಲು ಬಿಜೆಪಿ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಮೈತ್ರಿ ಸಭೆಯನ್ನು ಟೀಕಿಸಿದ್ದಾರೆ. ಇದು ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನವಾಗಿದೆ. ಜಾತಿವಾದದ ವಿಷ, ಭ್ರಷ್ಟಾಚಾರ ನಡೆಸುವ ಈ ಪಾರ್ಟಿಗಳು ಸಭೆ ನಡೆಸಿ ಒಗ್ಗಟ್ಟಾಗಿದೆ ಎಂದು ಮೋದಿ ಹೇಳಿದ್ದಾರೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more