ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

Published : Mar 09, 2023, 11:08 PM IST

ಮಾ.10ರ ಮಧ್ಯಾಹ್ನ 12 ಗಂಟೆಗೆ ಸಂಸದೆ ಸುಮಲತಾ ಪತ್ರಿಕಾಗೋಷ್ಠಿ, ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ, ನಾಯಕರ ಮಹತ್ವದ ಪ್ರತಿಕ್ರಿಯೆ, ವಿ ಸೋಮಣ್ಣ ಬೆಂಬಲಿಗರ ಸಭೆ, ಬಿಜೆಪಿಗೆ ವಾರ್ನಿಂಗ್, ಸಿಬಿಐ ಬಂಧನ ಬಳಿಕ ಇಡಿಯಿಂದ ಮನೀಶ್ ಸಿಸೋಡಿಯಾ ಅರೆಸ್ಟ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮೈಸೂರು ಹೆದ್ದಾರಿ ಘೋಷಣೆ ಮಾಡಿದರು. ರಸ್ತೆ ಸಚಿವ ನಿತಿನ್ ಗಡ್ಕರಿ, ಸಂಸದ ಪ್ರತಾಪ್ ಸಿಂಹ ಅವರ ಅವಿರತ ಪ್ರಯತ್ನದಿಂದ ಬರೋಬ್ಬರಿ 8 ಸಾವಿರ ಕೋಟಿಗೂ ಅಧಿಕ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣ ಆಗಿದೆ. ಮಾರ್ಚ್ 12 ರಂದು ಪ್ರಧಾನಿ ಮೋದಿ ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಆದರೆ ಈ ರಸ್ತೆಯ ನಿರ್ಮಾಣದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರವಹಿಸಿದೆ. ಇದರ ಕ್ರೆಡಿಟ್ ನಮಗೆ ಸಲ್ಲಬೇಕು. ಬಿಜೆಪಿ ಸರರ್ಕಾರಕ್ಕೆ ಅಲ್ಲ ಎಂದು ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಕ್ರೆಡಿಟ್ ಪಡೆಯುವ ಪ್ರಯತ್ನ ನಡೆಸುತ್ತಿದೆ. ಈ ರಸ್ತೆ ಸಂಪೂರ್ಣ ವೆಚ್ಚವನ್ನು ಮೋದಿ ಸರ್ಕಾರ ನೀಡಿದೆ. ಯೋಜನೆ, ಕಾಮಾಗಾರಿ ಎಲ್ಲವನ್ನೂ ನಿತಿನ್ ಗಡ್ಕರಿ ಹಾಗೂ ಪ್ರತಾಪ್ ಸಿಂಹ ಉಸ್ತುವಾರಿಯಲ್ಲಿ ಆಗಿದೆ. ನೀರು ನಿಂತಾದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗ ಜಾಡಿಸಿದ ಕಾಂಗ್ರೆಸ್ ಇದೀಗ ರಸ್ತೆ ಕ್ರಿಡಿಟ್ ವಾರ್ ಶುರು ಮಾಡಿದೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more