ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

Published : Mar 09, 2023, 11:08 PM IST

ಮಾ.10ರ ಮಧ್ಯಾಹ್ನ 12 ಗಂಟೆಗೆ ಸಂಸದೆ ಸುಮಲತಾ ಪತ್ರಿಕಾಗೋಷ್ಠಿ, ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ, ನಾಯಕರ ಮಹತ್ವದ ಪ್ರತಿಕ್ರಿಯೆ, ವಿ ಸೋಮಣ್ಣ ಬೆಂಬಲಿಗರ ಸಭೆ, ಬಿಜೆಪಿಗೆ ವಾರ್ನಿಂಗ್, ಸಿಬಿಐ ಬಂಧನ ಬಳಿಕ ಇಡಿಯಿಂದ ಮನೀಶ್ ಸಿಸೋಡಿಯಾ ಅರೆಸ್ಟ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮೈಸೂರು ಹೆದ್ದಾರಿ ಘೋಷಣೆ ಮಾಡಿದರು. ರಸ್ತೆ ಸಚಿವ ನಿತಿನ್ ಗಡ್ಕರಿ, ಸಂಸದ ಪ್ರತಾಪ್ ಸಿಂಹ ಅವರ ಅವಿರತ ಪ್ರಯತ್ನದಿಂದ ಬರೋಬ್ಬರಿ 8 ಸಾವಿರ ಕೋಟಿಗೂ ಅಧಿಕ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣ ಆಗಿದೆ. ಮಾರ್ಚ್ 12 ರಂದು ಪ್ರಧಾನಿ ಮೋದಿ ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಆದರೆ ಈ ರಸ್ತೆಯ ನಿರ್ಮಾಣದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರವಹಿಸಿದೆ. ಇದರ ಕ್ರೆಡಿಟ್ ನಮಗೆ ಸಲ್ಲಬೇಕು. ಬಿಜೆಪಿ ಸರರ್ಕಾರಕ್ಕೆ ಅಲ್ಲ ಎಂದು ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಕ್ರೆಡಿಟ್ ಪಡೆಯುವ ಪ್ರಯತ್ನ ನಡೆಸುತ್ತಿದೆ. ಈ ರಸ್ತೆ ಸಂಪೂರ್ಣ ವೆಚ್ಚವನ್ನು ಮೋದಿ ಸರ್ಕಾರ ನೀಡಿದೆ. ಯೋಜನೆ, ಕಾಮಾಗಾರಿ ಎಲ್ಲವನ್ನೂ ನಿತಿನ್ ಗಡ್ಕರಿ ಹಾಗೂ ಪ್ರತಾಪ್ ಸಿಂಹ ಉಸ್ತುವಾರಿಯಲ್ಲಿ ಆಗಿದೆ. ನೀರು ನಿಂತಾದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗ ಜಾಡಿಸಿದ ಕಾಂಗ್ರೆಸ್ ಇದೀಗ ರಸ್ತೆ ಕ್ರಿಡಿಟ್ ವಾರ್ ಶುರು ಮಾಡಿದೆ.
 

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more