ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

Published : Mar 09, 2023, 11:08 PM IST

ಮಾ.10ರ ಮಧ್ಯಾಹ್ನ 12 ಗಂಟೆಗೆ ಸಂಸದೆ ಸುಮಲತಾ ಪತ್ರಿಕಾಗೋಷ್ಠಿ, ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ, ನಾಯಕರ ಮಹತ್ವದ ಪ್ರತಿಕ್ರಿಯೆ, ವಿ ಸೋಮಣ್ಣ ಬೆಂಬಲಿಗರ ಸಭೆ, ಬಿಜೆಪಿಗೆ ವಾರ್ನಿಂಗ್, ಸಿಬಿಐ ಬಂಧನ ಬಳಿಕ ಇಡಿಯಿಂದ ಮನೀಶ್ ಸಿಸೋಡಿಯಾ ಅರೆಸ್ಟ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮೈಸೂರು ಹೆದ್ದಾರಿ ಘೋಷಣೆ ಮಾಡಿದರು. ರಸ್ತೆ ಸಚಿವ ನಿತಿನ್ ಗಡ್ಕರಿ, ಸಂಸದ ಪ್ರತಾಪ್ ಸಿಂಹ ಅವರ ಅವಿರತ ಪ್ರಯತ್ನದಿಂದ ಬರೋಬ್ಬರಿ 8 ಸಾವಿರ ಕೋಟಿಗೂ ಅಧಿಕ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣ ಆಗಿದೆ. ಮಾರ್ಚ್ 12 ರಂದು ಪ್ರಧಾನಿ ಮೋದಿ ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಆದರೆ ಈ ರಸ್ತೆಯ ನಿರ್ಮಾಣದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರವಹಿಸಿದೆ. ಇದರ ಕ್ರೆಡಿಟ್ ನಮಗೆ ಸಲ್ಲಬೇಕು. ಬಿಜೆಪಿ ಸರರ್ಕಾರಕ್ಕೆ ಅಲ್ಲ ಎಂದು ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಕ್ರೆಡಿಟ್ ಪಡೆಯುವ ಪ್ರಯತ್ನ ನಡೆಸುತ್ತಿದೆ. ಈ ರಸ್ತೆ ಸಂಪೂರ್ಣ ವೆಚ್ಚವನ್ನು ಮೋದಿ ಸರ್ಕಾರ ನೀಡಿದೆ. ಯೋಜನೆ, ಕಾಮಾಗಾರಿ ಎಲ್ಲವನ್ನೂ ನಿತಿನ್ ಗಡ್ಕರಿ ಹಾಗೂ ಪ್ರತಾಪ್ ಸಿಂಹ ಉಸ್ತುವಾರಿಯಲ್ಲಿ ಆಗಿದೆ. ನೀರು ನಿಂತಾದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗ ಜಾಡಿಸಿದ ಕಾಂಗ್ರೆಸ್ ಇದೀಗ ರಸ್ತೆ ಕ್ರಿಡಿಟ್ ವಾರ್ ಶುರು ಮಾಡಿದೆ.
 

19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more