ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

ಕೇಂದ್ರ ಬಿಜೆಪಿ ಸರ್ಕಾರ ನಿರ್ಮಿಸಿದ ರಸ್ತೆ ಉದ್ಘಾಟನೆಗೆ ಸಜ್ಜು, ಕಾಂಗ್ರೆಸ್ ಜೆಡಿಎಸ್‌ಗೆ ಬೇಕಿದೆ ಶ್ರೇಯಸ್ಸು!

Published : Mar 09, 2023, 11:08 PM IST

ಮಾ.10ರ ಮಧ್ಯಾಹ್ನ 12 ಗಂಟೆಗೆ ಸಂಸದೆ ಸುಮಲತಾ ಪತ್ರಿಕಾಗೋಷ್ಠಿ, ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ, ನಾಯಕರ ಮಹತ್ವದ ಪ್ರತಿಕ್ರಿಯೆ, ವಿ ಸೋಮಣ್ಣ ಬೆಂಬಲಿಗರ ಸಭೆ, ಬಿಜೆಪಿಗೆ ವಾರ್ನಿಂಗ್, ಸಿಬಿಐ ಬಂಧನ ಬಳಿಕ ಇಡಿಯಿಂದ ಮನೀಶ್ ಸಿಸೋಡಿಯಾ ಅರೆಸ್ಟ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮೈಸೂರು ಹೆದ್ದಾರಿ ಘೋಷಣೆ ಮಾಡಿದರು. ರಸ್ತೆ ಸಚಿವ ನಿತಿನ್ ಗಡ್ಕರಿ, ಸಂಸದ ಪ್ರತಾಪ್ ಸಿಂಹ ಅವರ ಅವಿರತ ಪ್ರಯತ್ನದಿಂದ ಬರೋಬ್ಬರಿ 8 ಸಾವಿರ ಕೋಟಿಗೂ ಅಧಿಕ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣ ಆಗಿದೆ. ಮಾರ್ಚ್ 12 ರಂದು ಪ್ರಧಾನಿ ಮೋದಿ ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಆದರೆ ಈ ರಸ್ತೆಯ ನಿರ್ಮಾಣದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರವಹಿಸಿದೆ. ಇದರ ಕ್ರೆಡಿಟ್ ನಮಗೆ ಸಲ್ಲಬೇಕು. ಬಿಜೆಪಿ ಸರರ್ಕಾರಕ್ಕೆ ಅಲ್ಲ ಎಂದು ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಕ್ರೆಡಿಟ್ ಪಡೆಯುವ ಪ್ರಯತ್ನ ನಡೆಸುತ್ತಿದೆ. ಈ ರಸ್ತೆ ಸಂಪೂರ್ಣ ವೆಚ್ಚವನ್ನು ಮೋದಿ ಸರ್ಕಾರ ನೀಡಿದೆ. ಯೋಜನೆ, ಕಾಮಾಗಾರಿ ಎಲ್ಲವನ್ನೂ ನಿತಿನ್ ಗಡ್ಕರಿ ಹಾಗೂ ಪ್ರತಾಪ್ ಸಿಂಹ ಉಸ್ತುವಾರಿಯಲ್ಲಿ ಆಗಿದೆ. ನೀರು ನಿಂತಾದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗ ಜಾಡಿಸಿದ ಕಾಂಗ್ರೆಸ್ ಇದೀಗ ರಸ್ತೆ ಕ್ರಿಡಿಟ್ ವಾರ್ ಶುರು ಮಾಡಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more