ಮಂಡ್ಯದಲ್ಲಿ ಮೋದಿ ಮೇನಿಯಾ;ಜೆಡಿಎಸ್‌ ಕೋಟೆಯಲ್ಲಿ ಮೋದಿ ಮತಬೇಟೆ

ಮಂಡ್ಯದಲ್ಲಿ ಮೋದಿ ಮೇನಿಯಾ;ಜೆಡಿಎಸ್‌ ಕೋಟೆಯಲ್ಲಿ ಮೋದಿ ಮತಬೇಟೆ

Published : Mar 12, 2023, 10:39 AM IST

ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಸಕ್ಕರೆ ಜಿಲ್ಲೆ ಮಂಡ್ಯ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. 

ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಸಕ್ಕರೆ ಜಿಲ್ಲೆ ಮಂಡ್ಯ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಮಂಡ್ಯದ ಹೃದಯ ಭಾಗದಲ್ಲಿ ಹಾದುಹೋಗಿರುವ ಬೆಂಗಳೂರು-ಮೈಸೂರು ಹೆದ್ದಾರಿ ಸಂಪೂರ್ಣ ಕೇಸರೀಮಯವಾಗಿದೆ. ಪ್ರವಾಸಿ ಮಂದಿರದ ಮುಂಭಾಗದಿಂದ ನಂದಾ ಚಿತ್ರಮಂದಿರದವರೆಗೆ ರೋಡ್‌ ಶೋ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದಾರೆ. ಹೆದ್ದಾರಿ ಮೂಲಕ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಲೋಕಾರ್ಪಣೆ, ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಪ್ರಧಾನಿ . 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ