ಫೆಬ್ರವರಿಯಲ್ಲಿ 3 ಬಾರಿ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ, ಸೃಷ್ಟಿಯಾಗುತ್ತಾ ಹೊಸ ಇತಿಹಾಸ?

ಫೆಬ್ರವರಿಯಲ್ಲಿ 3 ಬಾರಿ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ, ಸೃಷ್ಟಿಯಾಗುತ್ತಾ ಹೊಸ ಇತಿಹಾಸ?

Published : Jan 31, 2023, 11:06 PM IST

ತುಮಕೂರು, ಬೆಂಗಳೂರು, ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ, ತನಿಖೆಗಾಗಿ ಸಿಎಂ ಹಿಂದೆ ಬಿದ್ದ ರಮೇಶ್ ಜಾರಕಿಹೊಳಿ, ಬಳ್ಳಾರಿಯಲ್ಲಿ ಸಹೋದರರ ಸವಾಲ್, ಜನಾರ್ಧನ ರೆಡ್ಡಿ ಘೋಷಣೆ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಜನವರಿ ತಿಂಗಳಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದೀಗ ಫೆಬ್ರವರಿ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಮೂರು ಸರ್ಕಾರಿ ಕಾರ್ಯಕ್ರಮಗಳಿಗಾಗಿ ಮೋದಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಫೆಬ್ರವರಿ 6ನೇ ತಾರೀಕು ತುಮಕೂರು ಜಿಲ್ಲೆಯ ಗುಬ್ಬಿಗೆ ಆಗಮಿಸುವ ಮೋದಿ, ಹೆಚ್‌ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಆಯೋಜನೆಗೊಳ್ಳುವ ಏರ್ ಶೋ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಲಿದ್ದಾರೆ. ಬಳಿಕ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಆಗಮಿಸುತ್ತಿದ್ದಾರೆ. ಮೋದಿ ಕಾರ್ಯಕ್ರಮ, ಕರ್ನಾಟಕ ಚುನಾವಣೆ ವಾಕ್ಸಮರ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿವೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more