ಫೆಬ್ರವರಿಯಲ್ಲಿ 3 ಬಾರಿ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ, ಸೃಷ್ಟಿಯಾಗುತ್ತಾ ಹೊಸ ಇತಿಹಾಸ?

ಫೆಬ್ರವರಿಯಲ್ಲಿ 3 ಬಾರಿ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ, ಸೃಷ್ಟಿಯಾಗುತ್ತಾ ಹೊಸ ಇತಿಹಾಸ?

Published : Jan 31, 2023, 11:06 PM IST

ತುಮಕೂರು, ಬೆಂಗಳೂರು, ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ, ತನಿಖೆಗಾಗಿ ಸಿಎಂ ಹಿಂದೆ ಬಿದ್ದ ರಮೇಶ್ ಜಾರಕಿಹೊಳಿ, ಬಳ್ಳಾರಿಯಲ್ಲಿ ಸಹೋದರರ ಸವಾಲ್, ಜನಾರ್ಧನ ರೆಡ್ಡಿ ಘೋಷಣೆ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಜನವರಿ ತಿಂಗಳಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದೀಗ ಫೆಬ್ರವರಿ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಮೂರು ಸರ್ಕಾರಿ ಕಾರ್ಯಕ್ರಮಗಳಿಗಾಗಿ ಮೋದಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಫೆಬ್ರವರಿ 6ನೇ ತಾರೀಕು ತುಮಕೂರು ಜಿಲ್ಲೆಯ ಗುಬ್ಬಿಗೆ ಆಗಮಿಸುವ ಮೋದಿ, ಹೆಚ್‌ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಆಯೋಜನೆಗೊಳ್ಳುವ ಏರ್ ಶೋ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಲಿದ್ದಾರೆ. ಬಳಿಕ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಆಗಮಿಸುತ್ತಿದ್ದಾರೆ. ಮೋದಿ ಕಾರ್ಯಕ್ರಮ, ಕರ್ನಾಟಕ ಚುನಾವಣೆ ವಾಕ್ಸಮರ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿವೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more