Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!

Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!

Published : Apr 30, 2024, 09:43 AM ISTUpdated : Apr 30, 2024, 09:44 AM IST

ಭಾಷಣದ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ
ಕಂಬಳಿ ಮತ್ತು ಸೆಂಗೋಲ್  ನೀಡಿ ಸನ್ಮಾನಿಸಿದ ಚರಂತಿಮಠ್
ಜನರ ಮುಂದೆ ಬಿಜೆಪಿ ಪಕ್ಷದ ರಿಪೋರ್ಟ್ ಕಾರ್ಡ್ ಇಟ್ಟ ಮೋದಿ

ರಾಜ್ಯದಲ್ಲಿ ಮೊದಲನೇ ಹಂತದ ಮತದಾನದ ಪ್ರಕ್ರಿಯೆ, ಶಾಂತವಾಗಿ ಅಂತ್ಯವಾಗಿದೆ. ಈಗೇನಿದ್ದರೂ ಎಲ್ಲರ ಚಿತ್ತ ಎರಡನೇ ಹಂತದ ಮತದಾನದತ್ತ. ರಾಜ್ಯ ರಣಕಣದಲ್ಲಿ 2ನೇ ಹಂತದ ಮತ ಕಹಳೆ ಮೊಳಗಿದ್ದಾಗಿದೆ. ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯವನ್ನ ಮತದಾರ(Voters) ಆಲ್‌ರೆಡಿ ಬರೆದಿದ್ದಾಗಿದೆ. ಈಗೇನಿದ್ದರೂ 2ನೇ ಹಂತದಲ್ಲಿ ಮತದಾನದ ಕಣ ರಂಗೇರುತ್ತ ಹೋಗ್ತಿದೆ. 2ನೇ ಹಂತದ ಮತದಾನ ಇದೇ ಮೇ 7ರಂದು ನಡೆಯಲಿದೆ. ಅದರ ಎಫೆಕ್ಟ್ ಎಲ್ಲೆಲ್ಲೂ ಕ್ಯಾಂಪೇನ್, ರೋಡ್ ಶೋಗಳು ಭರ್ಜರಿಯಾಗಿ ನಡೀತಾ ಇದೆ. ಅಭ್ಯರ್ಥಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡೇ ಅಖಾಡಕ್ಕೆ ಇಳಿದಿದ್ದಾರೆ. ಅವರನ್ನ ಬೆಂಬಲಿಸುವುದಕ್ಕೆ ಪಕ್ಷದ ವರಿಷ್ಠರು ಮತಶಿಖಾರಿಗೆ ಇಳಿದಿದ್ದಾಗಿದೆ. ಅದರಲ್ಲೂ ಪ್ರಧಾನಿ ಮೋದಿ ಕೂಡ ಈ ಬಾರಿ ಅಬ್ಬರದ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದು ವಿಶೇಷ. ಮೋದಿ(Narendra Modi) ಹೋದಲ್ಲಿ ಬಂದಲ್ಲಿ ಹವಾ ಸೃಷ್ಟಿಯಾಗೋದು ಕಾಮನ್. ಭಾರತ ಕಂಡ ಅಪರೂಪದ ರಾಜಕೀಯ ನಾಯಕ ನಮೋ. ಇವರು ಎಲ್ಲೆಲ್ಲ ಹೋಗ್ತಿರ್ತಾರೋ ಅಲ್ಲೆಲ್ಲ ಹೊಸ ಸಂಚಲನವೇ ಸೃಷ್ಟಿಯಾಗಿರುತ್ತೆ. ಈಗ ಪ್ರಧಾನಿ ಮೋದಿ ಮತ್ತೆ ಕರ್ನಾಟಕದಲ್ಲಿ(Karnataka) ಕಾಣಿಸಿಕೊಂಡಿದ್ದಾರೆ. ಅದೇ ಖದರ್ ಮತ್ತು ಅದೇ ಸ್ಟೈಲ್‌ನಿಂದ. ಅಷ್ಟಕ್ಕೂ ಮೋದಿ ಇವತ್ತು ಕಾಣಿಸಿಕೊಂಡಿದ್ದು, ಎಲ್ಲಿ ಗೊತ್ತಾ ಕೋಟೆಗಳ ನಾಡು ಬಾಗಲಕೋಟೆಯಲ್ಲಿ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಇಂದು ವೃತ್ತಿಯಲ್ಲಿ ಪರಿಶ್ರಮ ಪಡಬೇಕಾಗಿದ್ದು, ಭಯದ ವಾತಾವರಣವಿರಲಿದೆ..

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more