Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!

Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!

Published : Apr 30, 2024, 09:43 AM ISTUpdated : Apr 30, 2024, 09:44 AM IST

ಭಾಷಣದ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ
ಕಂಬಳಿ ಮತ್ತು ಸೆಂಗೋಲ್  ನೀಡಿ ಸನ್ಮಾನಿಸಿದ ಚರಂತಿಮಠ್
ಜನರ ಮುಂದೆ ಬಿಜೆಪಿ ಪಕ್ಷದ ರಿಪೋರ್ಟ್ ಕಾರ್ಡ್ ಇಟ್ಟ ಮೋದಿ

ರಾಜ್ಯದಲ್ಲಿ ಮೊದಲನೇ ಹಂತದ ಮತದಾನದ ಪ್ರಕ್ರಿಯೆ, ಶಾಂತವಾಗಿ ಅಂತ್ಯವಾಗಿದೆ. ಈಗೇನಿದ್ದರೂ ಎಲ್ಲರ ಚಿತ್ತ ಎರಡನೇ ಹಂತದ ಮತದಾನದತ್ತ. ರಾಜ್ಯ ರಣಕಣದಲ್ಲಿ 2ನೇ ಹಂತದ ಮತ ಕಹಳೆ ಮೊಳಗಿದ್ದಾಗಿದೆ. ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯವನ್ನ ಮತದಾರ(Voters) ಆಲ್‌ರೆಡಿ ಬರೆದಿದ್ದಾಗಿದೆ. ಈಗೇನಿದ್ದರೂ 2ನೇ ಹಂತದಲ್ಲಿ ಮತದಾನದ ಕಣ ರಂಗೇರುತ್ತ ಹೋಗ್ತಿದೆ. 2ನೇ ಹಂತದ ಮತದಾನ ಇದೇ ಮೇ 7ರಂದು ನಡೆಯಲಿದೆ. ಅದರ ಎಫೆಕ್ಟ್ ಎಲ್ಲೆಲ್ಲೂ ಕ್ಯಾಂಪೇನ್, ರೋಡ್ ಶೋಗಳು ಭರ್ಜರಿಯಾಗಿ ನಡೀತಾ ಇದೆ. ಅಭ್ಯರ್ಥಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡೇ ಅಖಾಡಕ್ಕೆ ಇಳಿದಿದ್ದಾರೆ. ಅವರನ್ನ ಬೆಂಬಲಿಸುವುದಕ್ಕೆ ಪಕ್ಷದ ವರಿಷ್ಠರು ಮತಶಿಖಾರಿಗೆ ಇಳಿದಿದ್ದಾಗಿದೆ. ಅದರಲ್ಲೂ ಪ್ರಧಾನಿ ಮೋದಿ ಕೂಡ ಈ ಬಾರಿ ಅಬ್ಬರದ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದು ವಿಶೇಷ. ಮೋದಿ(Narendra Modi) ಹೋದಲ್ಲಿ ಬಂದಲ್ಲಿ ಹವಾ ಸೃಷ್ಟಿಯಾಗೋದು ಕಾಮನ್. ಭಾರತ ಕಂಡ ಅಪರೂಪದ ರಾಜಕೀಯ ನಾಯಕ ನಮೋ. ಇವರು ಎಲ್ಲೆಲ್ಲ ಹೋಗ್ತಿರ್ತಾರೋ ಅಲ್ಲೆಲ್ಲ ಹೊಸ ಸಂಚಲನವೇ ಸೃಷ್ಟಿಯಾಗಿರುತ್ತೆ. ಈಗ ಪ್ರಧಾನಿ ಮೋದಿ ಮತ್ತೆ ಕರ್ನಾಟಕದಲ್ಲಿ(Karnataka) ಕಾಣಿಸಿಕೊಂಡಿದ್ದಾರೆ. ಅದೇ ಖದರ್ ಮತ್ತು ಅದೇ ಸ್ಟೈಲ್‌ನಿಂದ. ಅಷ್ಟಕ್ಕೂ ಮೋದಿ ಇವತ್ತು ಕಾಣಿಸಿಕೊಂಡಿದ್ದು, ಎಲ್ಲಿ ಗೊತ್ತಾ ಕೋಟೆಗಳ ನಾಡು ಬಾಗಲಕೋಟೆಯಲ್ಲಿ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಇಂದು ವೃತ್ತಿಯಲ್ಲಿ ಪರಿಶ್ರಮ ಪಡಬೇಕಾಗಿದ್ದು, ಭಯದ ವಾತಾವರಣವಿರಲಿದೆ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more