Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!

Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!

Published : Apr 30, 2024, 09:43 AM ISTUpdated : Apr 30, 2024, 09:44 AM IST

ಭಾಷಣದ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ
ಕಂಬಳಿ ಮತ್ತು ಸೆಂಗೋಲ್  ನೀಡಿ ಸನ್ಮಾನಿಸಿದ ಚರಂತಿಮಠ್
ಜನರ ಮುಂದೆ ಬಿಜೆಪಿ ಪಕ್ಷದ ರಿಪೋರ್ಟ್ ಕಾರ್ಡ್ ಇಟ್ಟ ಮೋದಿ

ರಾಜ್ಯದಲ್ಲಿ ಮೊದಲನೇ ಹಂತದ ಮತದಾನದ ಪ್ರಕ್ರಿಯೆ, ಶಾಂತವಾಗಿ ಅಂತ್ಯವಾಗಿದೆ. ಈಗೇನಿದ್ದರೂ ಎಲ್ಲರ ಚಿತ್ತ ಎರಡನೇ ಹಂತದ ಮತದಾನದತ್ತ. ರಾಜ್ಯ ರಣಕಣದಲ್ಲಿ 2ನೇ ಹಂತದ ಮತ ಕಹಳೆ ಮೊಳಗಿದ್ದಾಗಿದೆ. ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯವನ್ನ ಮತದಾರ(Voters) ಆಲ್‌ರೆಡಿ ಬರೆದಿದ್ದಾಗಿದೆ. ಈಗೇನಿದ್ದರೂ 2ನೇ ಹಂತದಲ್ಲಿ ಮತದಾನದ ಕಣ ರಂಗೇರುತ್ತ ಹೋಗ್ತಿದೆ. 2ನೇ ಹಂತದ ಮತದಾನ ಇದೇ ಮೇ 7ರಂದು ನಡೆಯಲಿದೆ. ಅದರ ಎಫೆಕ್ಟ್ ಎಲ್ಲೆಲ್ಲೂ ಕ್ಯಾಂಪೇನ್, ರೋಡ್ ಶೋಗಳು ಭರ್ಜರಿಯಾಗಿ ನಡೀತಾ ಇದೆ. ಅಭ್ಯರ್ಥಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡೇ ಅಖಾಡಕ್ಕೆ ಇಳಿದಿದ್ದಾರೆ. ಅವರನ್ನ ಬೆಂಬಲಿಸುವುದಕ್ಕೆ ಪಕ್ಷದ ವರಿಷ್ಠರು ಮತಶಿಖಾರಿಗೆ ಇಳಿದಿದ್ದಾಗಿದೆ. ಅದರಲ್ಲೂ ಪ್ರಧಾನಿ ಮೋದಿ ಕೂಡ ಈ ಬಾರಿ ಅಬ್ಬರದ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದು ವಿಶೇಷ. ಮೋದಿ(Narendra Modi) ಹೋದಲ್ಲಿ ಬಂದಲ್ಲಿ ಹವಾ ಸೃಷ್ಟಿಯಾಗೋದು ಕಾಮನ್. ಭಾರತ ಕಂಡ ಅಪರೂಪದ ರಾಜಕೀಯ ನಾಯಕ ನಮೋ. ಇವರು ಎಲ್ಲೆಲ್ಲ ಹೋಗ್ತಿರ್ತಾರೋ ಅಲ್ಲೆಲ್ಲ ಹೊಸ ಸಂಚಲನವೇ ಸೃಷ್ಟಿಯಾಗಿರುತ್ತೆ. ಈಗ ಪ್ರಧಾನಿ ಮೋದಿ ಮತ್ತೆ ಕರ್ನಾಟಕದಲ್ಲಿ(Karnataka) ಕಾಣಿಸಿಕೊಂಡಿದ್ದಾರೆ. ಅದೇ ಖದರ್ ಮತ್ತು ಅದೇ ಸ್ಟೈಲ್‌ನಿಂದ. ಅಷ್ಟಕ್ಕೂ ಮೋದಿ ಇವತ್ತು ಕಾಣಿಸಿಕೊಂಡಿದ್ದು, ಎಲ್ಲಿ ಗೊತ್ತಾ ಕೋಟೆಗಳ ನಾಡು ಬಾಗಲಕೋಟೆಯಲ್ಲಿ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಇಂದು ವೃತ್ತಿಯಲ್ಲಿ ಪರಿಶ್ರಮ ಪಡಬೇಕಾಗಿದ್ದು, ಭಯದ ವಾತಾವರಣವಿರಲಿದೆ..

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more