48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

Published : May 01, 2023, 04:10 PM IST

ರಾಜ್ಯದಲ್ಲಿ ಎಲೆಕ್ಷನ್ ಬಿಸಿ ತುಂಬಾನೇ ಜೋರಾಗಿದ್ದು, ಬಿಜೆಪಿ  ಪಕ್ಷದ ಪರವಾಗಿ ಪ್ರಧಾನಿ ಮೋದಿ ಎರಡು ದಿನಗಳ ಪ್ರಚಾರ ಮಾಡಿದ್ದಾರೆ. 48 ಗಂಟೆಗಳಲ್ಲಿ ಮೋದಿ ಎಷ್ಟು ಸಮಾವೇಶಗಳನ್ನು ಮಾಡಿದ್ದಾರೆ? ಎಲ್ಲೆಲ್ಲಿ ರೋಡ್ ಶೋ ನಡೆಸಿದ್ದಾರೆ?  ಈ ವಿಡಿಯೋ ನೋಡಿ 

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ದಿನದಿಂದ ದಿನಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನ ಹೆಚ್ಚಿಸಿದ್ದು, ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ. ವಿಜಯಪುರದಲ್ಲಿ ಪ್ರಧಾನಿ ಮೋದಿ ಸಮಾವೇಶದಲ್ಲಿ ಕರ್ನಾಟಕವೆಂದರೆ ತುಂಬಾ ಮೆಚ್ಚುಗೆ. ಕರುನಾಡನ್ನು  ಅಭಿವೃದ್ಧಿಯಲ್ಲಿ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ಆಸೆಯನ್ನು ಹೊಂದಿದ್ದೇನೆ. ಅದಕ್ಕಾಗಿ ನಿಮ್ಮ ಆಶೀರ್ವಾದ ಬೇಕೆಂದು ಕೇಳಿಕೊಂಡರು. ಅದಲ್ಲದೆ ಖರ್ಗೆ ಮೋದಿಯನ್ನು ವಿಷಸರ್ಪ ಎಂದಿದ್ದನ್ನು ಮತ್ತೆ ನೆನಪಿಸಿದ್ದು,ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್‌ನ್ನು ಬಿಟ್ಟಿಲ್ಲ ನಾನ್ಯಾವ ಲೆಕ್ಕ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು, ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಯಾವ ಶಬ್ದ ಬಳಸಿ ಬೈದಿತ್ತು ಎನ್ನುವುದನ್ನು  ಈ ಹಿಂದೆ ಇದೇ ಬೆಳಗಾವಿಯಲ್ಲಿ ಖುದ್ದು ಅಂಬೇಡ್ಕರ್ ಹೇಳಿದ್ದರು. ದೇಶದ್ರೋಹಿ.. ರಾಕ್ಷಸ.. ಡಿಕ್ಷನರಿಯಲ್ಲಿ ಇರುವ ಎಲ್ಲ ಕೆಟ್ಟ ಪದಗಳಿಂದ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಬೈದಿತ್ತು. ಕಾಂಗ್ರೆಸ್ ಅವಾಗ ಹೇಗಿತ್ತು ಈಗಲು ಹಾಗೆ ಇದೆ.  ಹೀಗೆ ಹೇಳುವ ಮೂಲಕ ಕಾಂಗ್ರೆಸ್ ತಮ್ಮ ಮೇಲೆ ಆಗಾಗ ಬೈತಾನೇ ಇರುತ್ತೆ ಅನ್ನೋದನ್ನು ಪ್ರಧಾನಿ ಮೋದಿ ಹೇಳಿದರು.ಅದಲ್ಲದೆ  ಇಂತ ಕಾಂಗ್ರೆಸ್ ಪಕ್ಷವನ್ನು ನಿವೆಂದೂ ಕ್ಷಮಿಸಬಾರದೆಂದು ಬೆಳಗಾಗಿ ಜನರಲ್ಲಿ ಮೋದಿ ಕೇಳಿಕೊಂಡರು. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more