48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

Published : May 01, 2023, 04:10 PM IST

ರಾಜ್ಯದಲ್ಲಿ ಎಲೆಕ್ಷನ್ ಬಿಸಿ ತುಂಬಾನೇ ಜೋರಾಗಿದ್ದು, ಬಿಜೆಪಿ  ಪಕ್ಷದ ಪರವಾಗಿ ಪ್ರಧಾನಿ ಮೋದಿ ಎರಡು ದಿನಗಳ ಪ್ರಚಾರ ಮಾಡಿದ್ದಾರೆ. 48 ಗಂಟೆಗಳಲ್ಲಿ ಮೋದಿ ಎಷ್ಟು ಸಮಾವೇಶಗಳನ್ನು ಮಾಡಿದ್ದಾರೆ? ಎಲ್ಲೆಲ್ಲಿ ರೋಡ್ ಶೋ ನಡೆಸಿದ್ದಾರೆ?  ಈ ವಿಡಿಯೋ ನೋಡಿ 

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ದಿನದಿಂದ ದಿನಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನ ಹೆಚ್ಚಿಸಿದ್ದು, ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ. ವಿಜಯಪುರದಲ್ಲಿ ಪ್ರಧಾನಿ ಮೋದಿ ಸಮಾವೇಶದಲ್ಲಿ ಕರ್ನಾಟಕವೆಂದರೆ ತುಂಬಾ ಮೆಚ್ಚುಗೆ. ಕರುನಾಡನ್ನು  ಅಭಿವೃದ್ಧಿಯಲ್ಲಿ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ಆಸೆಯನ್ನು ಹೊಂದಿದ್ದೇನೆ. ಅದಕ್ಕಾಗಿ ನಿಮ್ಮ ಆಶೀರ್ವಾದ ಬೇಕೆಂದು ಕೇಳಿಕೊಂಡರು. ಅದಲ್ಲದೆ ಖರ್ಗೆ ಮೋದಿಯನ್ನು ವಿಷಸರ್ಪ ಎಂದಿದ್ದನ್ನು ಮತ್ತೆ ನೆನಪಿಸಿದ್ದು,ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್‌ನ್ನು ಬಿಟ್ಟಿಲ್ಲ ನಾನ್ಯಾವ ಲೆಕ್ಕ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು, ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಯಾವ ಶಬ್ದ ಬಳಸಿ ಬೈದಿತ್ತು ಎನ್ನುವುದನ್ನು  ಈ ಹಿಂದೆ ಇದೇ ಬೆಳಗಾವಿಯಲ್ಲಿ ಖುದ್ದು ಅಂಬೇಡ್ಕರ್ ಹೇಳಿದ್ದರು. ದೇಶದ್ರೋಹಿ.. ರಾಕ್ಷಸ.. ಡಿಕ್ಷನರಿಯಲ್ಲಿ ಇರುವ ಎಲ್ಲ ಕೆಟ್ಟ ಪದಗಳಿಂದ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಬೈದಿತ್ತು. ಕಾಂಗ್ರೆಸ್ ಅವಾಗ ಹೇಗಿತ್ತು ಈಗಲು ಹಾಗೆ ಇದೆ.  ಹೀಗೆ ಹೇಳುವ ಮೂಲಕ ಕಾಂಗ್ರೆಸ್ ತಮ್ಮ ಮೇಲೆ ಆಗಾಗ ಬೈತಾನೇ ಇರುತ್ತೆ ಅನ್ನೋದನ್ನು ಪ್ರಧಾನಿ ಮೋದಿ ಹೇಳಿದರು.ಅದಲ್ಲದೆ  ಇಂತ ಕಾಂಗ್ರೆಸ್ ಪಕ್ಷವನ್ನು ನಿವೆಂದೂ ಕ್ಷಮಿಸಬಾರದೆಂದು ಬೆಳಗಾಗಿ ಜನರಲ್ಲಿ ಮೋದಿ ಕೇಳಿಕೊಂಡರು. 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more