48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

Published : May 01, 2023, 04:10 PM IST

ರಾಜ್ಯದಲ್ಲಿ ಎಲೆಕ್ಷನ್ ಬಿಸಿ ತುಂಬಾನೇ ಜೋರಾಗಿದ್ದು, ಬಿಜೆಪಿ  ಪಕ್ಷದ ಪರವಾಗಿ ಪ್ರಧಾನಿ ಮೋದಿ ಎರಡು ದಿನಗಳ ಪ್ರಚಾರ ಮಾಡಿದ್ದಾರೆ. 48 ಗಂಟೆಗಳಲ್ಲಿ ಮೋದಿ ಎಷ್ಟು ಸಮಾವೇಶಗಳನ್ನು ಮಾಡಿದ್ದಾರೆ? ಎಲ್ಲೆಲ್ಲಿ ರೋಡ್ ಶೋ ನಡೆಸಿದ್ದಾರೆ?  ಈ ವಿಡಿಯೋ ನೋಡಿ 

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ದಿನದಿಂದ ದಿನಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನ ಹೆಚ್ಚಿಸಿದ್ದು, ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ. ವಿಜಯಪುರದಲ್ಲಿ ಪ್ರಧಾನಿ ಮೋದಿ ಸಮಾವೇಶದಲ್ಲಿ ಕರ್ನಾಟಕವೆಂದರೆ ತುಂಬಾ ಮೆಚ್ಚುಗೆ. ಕರುನಾಡನ್ನು  ಅಭಿವೃದ್ಧಿಯಲ್ಲಿ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ಆಸೆಯನ್ನು ಹೊಂದಿದ್ದೇನೆ. ಅದಕ್ಕಾಗಿ ನಿಮ್ಮ ಆಶೀರ್ವಾದ ಬೇಕೆಂದು ಕೇಳಿಕೊಂಡರು. ಅದಲ್ಲದೆ ಖರ್ಗೆ ಮೋದಿಯನ್ನು ವಿಷಸರ್ಪ ಎಂದಿದ್ದನ್ನು ಮತ್ತೆ ನೆನಪಿಸಿದ್ದು,ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್‌ನ್ನು ಬಿಟ್ಟಿಲ್ಲ ನಾನ್ಯಾವ ಲೆಕ್ಕ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು, ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಯಾವ ಶಬ್ದ ಬಳಸಿ ಬೈದಿತ್ತು ಎನ್ನುವುದನ್ನು  ಈ ಹಿಂದೆ ಇದೇ ಬೆಳಗಾವಿಯಲ್ಲಿ ಖುದ್ದು ಅಂಬೇಡ್ಕರ್ ಹೇಳಿದ್ದರು. ದೇಶದ್ರೋಹಿ.. ರಾಕ್ಷಸ.. ಡಿಕ್ಷನರಿಯಲ್ಲಿ ಇರುವ ಎಲ್ಲ ಕೆಟ್ಟ ಪದಗಳಿಂದ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಬೈದಿತ್ತು. ಕಾಂಗ್ರೆಸ್ ಅವಾಗ ಹೇಗಿತ್ತು ಈಗಲು ಹಾಗೆ ಇದೆ.  ಹೀಗೆ ಹೇಳುವ ಮೂಲಕ ಕಾಂಗ್ರೆಸ್ ತಮ್ಮ ಮೇಲೆ ಆಗಾಗ ಬೈತಾನೇ ಇರುತ್ತೆ ಅನ್ನೋದನ್ನು ಪ್ರಧಾನಿ ಮೋದಿ ಹೇಳಿದರು.ಅದಲ್ಲದೆ  ಇಂತ ಕಾಂಗ್ರೆಸ್ ಪಕ್ಷವನ್ನು ನಿವೆಂದೂ ಕ್ಷಮಿಸಬಾರದೆಂದು ಬೆಳಗಾಗಿ ಜನರಲ್ಲಿ ಮೋದಿ ಕೇಳಿಕೊಂಡರು. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more