48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

48 ಗಂಟೆ.. 6 ಸಮಾವೇಶ.. 2 ರೋಡ್ ಶೋ ಮೋದಿ ಮಾತಿನಲ್ಲೇ ಬಾಚಿಕೊಂಡ್ರಾ ಮತಗಳಾ..?

Published : May 01, 2023, 04:10 PM IST

ರಾಜ್ಯದಲ್ಲಿ ಎಲೆಕ್ಷನ್ ಬಿಸಿ ತುಂಬಾನೇ ಜೋರಾಗಿದ್ದು, ಬಿಜೆಪಿ  ಪಕ್ಷದ ಪರವಾಗಿ ಪ್ರಧಾನಿ ಮೋದಿ ಎರಡು ದಿನಗಳ ಪ್ರಚಾರ ಮಾಡಿದ್ದಾರೆ. 48 ಗಂಟೆಗಳಲ್ಲಿ ಮೋದಿ ಎಷ್ಟು ಸಮಾವೇಶಗಳನ್ನು ಮಾಡಿದ್ದಾರೆ? ಎಲ್ಲೆಲ್ಲಿ ರೋಡ್ ಶೋ ನಡೆಸಿದ್ದಾರೆ?  ಈ ವಿಡಿಯೋ ನೋಡಿ 

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ದಿನದಿಂದ ದಿನಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನ ಹೆಚ್ಚಿಸಿದ್ದು, ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ. ವಿಜಯಪುರದಲ್ಲಿ ಪ್ರಧಾನಿ ಮೋದಿ ಸಮಾವೇಶದಲ್ಲಿ ಕರ್ನಾಟಕವೆಂದರೆ ತುಂಬಾ ಮೆಚ್ಚುಗೆ. ಕರುನಾಡನ್ನು  ಅಭಿವೃದ್ಧಿಯಲ್ಲಿ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ಆಸೆಯನ್ನು ಹೊಂದಿದ್ದೇನೆ. ಅದಕ್ಕಾಗಿ ನಿಮ್ಮ ಆಶೀರ್ವಾದ ಬೇಕೆಂದು ಕೇಳಿಕೊಂಡರು. ಅದಲ್ಲದೆ ಖರ್ಗೆ ಮೋದಿಯನ್ನು ವಿಷಸರ್ಪ ಎಂದಿದ್ದನ್ನು ಮತ್ತೆ ನೆನಪಿಸಿದ್ದು,ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್‌ನ್ನು ಬಿಟ್ಟಿಲ್ಲ ನಾನ್ಯಾವ ಲೆಕ್ಕ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು, ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಯಾವ ಶಬ್ದ ಬಳಸಿ ಬೈದಿತ್ತು ಎನ್ನುವುದನ್ನು  ಈ ಹಿಂದೆ ಇದೇ ಬೆಳಗಾವಿಯಲ್ಲಿ ಖುದ್ದು ಅಂಬೇಡ್ಕರ್ ಹೇಳಿದ್ದರು. ದೇಶದ್ರೋಹಿ.. ರಾಕ್ಷಸ.. ಡಿಕ್ಷನರಿಯಲ್ಲಿ ಇರುವ ಎಲ್ಲ ಕೆಟ್ಟ ಪದಗಳಿಂದ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಬೈದಿತ್ತು. ಕಾಂಗ್ರೆಸ್ ಅವಾಗ ಹೇಗಿತ್ತು ಈಗಲು ಹಾಗೆ ಇದೆ.  ಹೀಗೆ ಹೇಳುವ ಮೂಲಕ ಕಾಂಗ್ರೆಸ್ ತಮ್ಮ ಮೇಲೆ ಆಗಾಗ ಬೈತಾನೇ ಇರುತ್ತೆ ಅನ್ನೋದನ್ನು ಪ್ರಧಾನಿ ಮೋದಿ ಹೇಳಿದರು.ಅದಲ್ಲದೆ  ಇಂತ ಕಾಂಗ್ರೆಸ್ ಪಕ್ಷವನ್ನು ನಿವೆಂದೂ ಕ್ಷಮಿಸಬಾರದೆಂದು ಬೆಳಗಾಗಿ ಜನರಲ್ಲಿ ಮೋದಿ ಕೇಳಿಕೊಂಡರು. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more