ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

Published : Mar 12, 2023, 12:06 PM ISTUpdated : Mar 12, 2023, 12:33 PM IST

ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ  ರೋಡ್‌ ಪ್ರಧಾನಿ ಶೋ .  ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ ಪ್ರಧಾನಿ ಮೋದಿ.

ಮೋದಿ ಮಂಡ್ಯಕ್ಕೆ ಆಗಮಿಸಿದ್ದು, ಈ ಮೂಲಕ ಸಕ್ಕರೆ ನಾಡಲ್ಲಿ ಕಮಲ ಪರ ಮತಬೇಟೆ ನಡೆಸಲು ಸಜ್ಜಾಗಿದ್ದಾರೆ. ದೆಹಲಿ ಏರ್‌ಪೋರ್ಟ್‌ನಿಂದ ಮೈಸೂರಿನ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮಿಸಿ, ನಂತರ ವಿಶೇಷ ಹೆಲಿಕಾಪ್ಟರ್‌ ಮೂಲಕ ಮಂಡ್ಯದ ಪಿಇಎಸ್‌ ಕಾಲೇಜಿಗೆ ಲ್ಯಾಂಡ್‌ ಆಗಿದ್ದಾರೆ. ನಂತರ, ಮಂಡ್ಯದಲ್ಲಿ 1.8. ಕಿ.ಮೀ ದೂರದ ರೋಡ್‌ ಶೋ ಅನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ.  ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ ಈ ರೋಡ್‌ ಶೋ ನಡೆಯುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲೂ ಜನಸಾಗರ ಸೇರಿದೆ. ಪ್ರಧಾನಿ ಮೋದಿ ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ್ದು, ಜನರು ಮೋದಿ ಮೋದಿ ಘೋಷಣೆ ಮಾಡಿದ್ದಾರೆ. ಜತೆಗೆ ಜೈ ಶ್ರೀರಾಮ್‌ ಹಾಗೂ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯನ್ನೂ ಮೊಳಗಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more