ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

Published : Mar 12, 2023, 12:06 PM ISTUpdated : Mar 12, 2023, 12:33 PM IST

ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ  ರೋಡ್‌ ಪ್ರಧಾನಿ ಶೋ .  ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ ಪ್ರಧಾನಿ ಮೋದಿ.

ಮೋದಿ ಮಂಡ್ಯಕ್ಕೆ ಆಗಮಿಸಿದ್ದು, ಈ ಮೂಲಕ ಸಕ್ಕರೆ ನಾಡಲ್ಲಿ ಕಮಲ ಪರ ಮತಬೇಟೆ ನಡೆಸಲು ಸಜ್ಜಾಗಿದ್ದಾರೆ. ದೆಹಲಿ ಏರ್‌ಪೋರ್ಟ್‌ನಿಂದ ಮೈಸೂರಿನ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮಿಸಿ, ನಂತರ ವಿಶೇಷ ಹೆಲಿಕಾಪ್ಟರ್‌ ಮೂಲಕ ಮಂಡ್ಯದ ಪಿಇಎಸ್‌ ಕಾಲೇಜಿಗೆ ಲ್ಯಾಂಡ್‌ ಆಗಿದ್ದಾರೆ. ನಂತರ, ಮಂಡ್ಯದಲ್ಲಿ 1.8. ಕಿ.ಮೀ ದೂರದ ರೋಡ್‌ ಶೋ ಅನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ.  ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ ಈ ರೋಡ್‌ ಶೋ ನಡೆಯುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲೂ ಜನಸಾಗರ ಸೇರಿದೆ. ಪ್ರಧಾನಿ ಮೋದಿ ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ್ದು, ಜನರು ಮೋದಿ ಮೋದಿ ಘೋಷಣೆ ಮಾಡಿದ್ದಾರೆ. ಜತೆಗೆ ಜೈ ಶ್ರೀರಾಮ್‌ ಹಾಗೂ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯನ್ನೂ ಮೊಳಗಿದ್ದಾರೆ. 
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more