ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

Published : Mar 12, 2023, 12:06 PM ISTUpdated : Mar 12, 2023, 12:33 PM IST

ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ  ರೋಡ್‌ ಪ್ರಧಾನಿ ಶೋ .  ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ ಪ್ರಧಾನಿ ಮೋದಿ.

ಮೋದಿ ಮಂಡ್ಯಕ್ಕೆ ಆಗಮಿಸಿದ್ದು, ಈ ಮೂಲಕ ಸಕ್ಕರೆ ನಾಡಲ್ಲಿ ಕಮಲ ಪರ ಮತಬೇಟೆ ನಡೆಸಲು ಸಜ್ಜಾಗಿದ್ದಾರೆ. ದೆಹಲಿ ಏರ್‌ಪೋರ್ಟ್‌ನಿಂದ ಮೈಸೂರಿನ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮಿಸಿ, ನಂತರ ವಿಶೇಷ ಹೆಲಿಕಾಪ್ಟರ್‌ ಮೂಲಕ ಮಂಡ್ಯದ ಪಿಇಎಸ್‌ ಕಾಲೇಜಿಗೆ ಲ್ಯಾಂಡ್‌ ಆಗಿದ್ದಾರೆ. ನಂತರ, ಮಂಡ್ಯದಲ್ಲಿ 1.8. ಕಿ.ಮೀ ದೂರದ ರೋಡ್‌ ಶೋ ಅನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ.  ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ ಈ ರೋಡ್‌ ಶೋ ನಡೆಯುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲೂ ಜನಸಾಗರ ಸೇರಿದೆ. ಪ್ರಧಾನಿ ಮೋದಿ ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ್ದು, ಜನರು ಮೋದಿ ಮೋದಿ ಘೋಷಣೆ ಮಾಡಿದ್ದಾರೆ. ಜತೆಗೆ ಜೈ ಶ್ರೀರಾಮ್‌ ಹಾಗೂ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯನ್ನೂ ಮೊಳಗಿದ್ದಾರೆ. 
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more