ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

Published : Mar 12, 2023, 12:06 PM ISTUpdated : Mar 12, 2023, 12:33 PM IST

ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ  ರೋಡ್‌ ಪ್ರಧಾನಿ ಶೋ .  ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ ಪ್ರಧಾನಿ ಮೋದಿ.

ಮೋದಿ ಮಂಡ್ಯಕ್ಕೆ ಆಗಮಿಸಿದ್ದು, ಈ ಮೂಲಕ ಸಕ್ಕರೆ ನಾಡಲ್ಲಿ ಕಮಲ ಪರ ಮತಬೇಟೆ ನಡೆಸಲು ಸಜ್ಜಾಗಿದ್ದಾರೆ. ದೆಹಲಿ ಏರ್‌ಪೋರ್ಟ್‌ನಿಂದ ಮೈಸೂರಿನ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮಿಸಿ, ನಂತರ ವಿಶೇಷ ಹೆಲಿಕಾಪ್ಟರ್‌ ಮೂಲಕ ಮಂಡ್ಯದ ಪಿಇಎಸ್‌ ಕಾಲೇಜಿಗೆ ಲ್ಯಾಂಡ್‌ ಆಗಿದ್ದಾರೆ. ನಂತರ, ಮಂಡ್ಯದಲ್ಲಿ 1.8. ಕಿ.ಮೀ ದೂರದ ರೋಡ್‌ ಶೋ ಅನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ.  ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ ಈ ರೋಡ್‌ ಶೋ ನಡೆಯುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲೂ ಜನಸಾಗರ ಸೇರಿದೆ. ಪ್ರಧಾನಿ ಮೋದಿ ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ್ದು, ಜನರು ಮೋದಿ ಮೋದಿ ಘೋಷಣೆ ಮಾಡಿದ್ದಾರೆ. ಜತೆಗೆ ಜೈ ಶ್ರೀರಾಮ್‌ ಹಾಗೂ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯನ್ನೂ ಮೊಳಗಿದ್ದಾರೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more