ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

ಮಂಡ್ಯ ಕೇಸರಿಮಯ: ರೋಡ್‌ ಶೋದಲ್ಲಿ ನಮೋಗೆ ಹೂವಿನ ಮಳೆ

Published : Mar 12, 2023, 12:06 PM ISTUpdated : Mar 12, 2023, 12:33 PM IST

ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ  ರೋಡ್‌ ಪ್ರಧಾನಿ ಶೋ .  ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ ಪ್ರಧಾನಿ ಮೋದಿ.

ಮೋದಿ ಮಂಡ್ಯಕ್ಕೆ ಆಗಮಿಸಿದ್ದು, ಈ ಮೂಲಕ ಸಕ್ಕರೆ ನಾಡಲ್ಲಿ ಕಮಲ ಪರ ಮತಬೇಟೆ ನಡೆಸಲು ಸಜ್ಜಾಗಿದ್ದಾರೆ. ದೆಹಲಿ ಏರ್‌ಪೋರ್ಟ್‌ನಿಂದ ಮೈಸೂರಿನ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಆಗಮಿಸಿ, ನಂತರ ವಿಶೇಷ ಹೆಲಿಕಾಪ್ಟರ್‌ ಮೂಲಕ ಮಂಡ್ಯದ ಪಿಇಎಸ್‌ ಕಾಲೇಜಿಗೆ ಲ್ಯಾಂಡ್‌ ಆಗಿದ್ದಾರೆ. ನಂತರ, ಮಂಡ್ಯದಲ್ಲಿ 1.8. ಕಿ.ಮೀ ದೂರದ ರೋಡ್‌ ಶೋ ಅನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ.  ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ ಈ ರೋಡ್‌ ಶೋ ನಡೆಯುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲೂ ಜನಸಾಗರ ಸೇರಿದೆ. ಪ್ರಧಾನಿ ಮೋದಿ ಕಾರಿನ ಹೊರಗೆ ನಿಂತುಕೊಂಡು ಜನರತ್ತ ಕೈಬೀಸಿದ್ದು, ಜನರು ಮೋದಿ ಮೋದಿ ಘೋಷಣೆ ಮಾಡಿದ್ದಾರೆ. ಜತೆಗೆ ಜೈ ಶ್ರೀರಾಮ್‌ ಹಾಗೂ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯನ್ನೂ ಮೊಳಗಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more