INDIA ಮೈತ್ರಿಕೂಟದ ಪೋಸ್ಟ್‌ ಮಾರ್ಟಂ ಮಾಡಿದ ಪ್ರಧಾನಿ ಮೋದಿ!

INDIA ಮೈತ್ರಿಕೂಟದ ಪೋಸ್ಟ್‌ ಮಾರ್ಟಂ ಮಾಡಿದ ಪ್ರಧಾನಿ ಮೋದಿ!

Published : Jul 18, 2023, 08:31 PM IST

2024 ರಲ್ಲಿಯೂ ಕೂಡ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಮಹಾಘಟಬಂಧನ್‌ ಸಭೆ ವಿರುದ್ಧ ನರೇಂದ್ರ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟ್ಟರ್‌ ಭ್ರಷ್ಟಾಚಾರಿಗಳ ಸಮ್ಮೇಳನ ಎಂದು ಕಿಡಿಕಾರಿದ್ದಾರೆ. ಈ ನಾಯಕರಿಗೆ ದೇಶಕ್ಕಿಂತ ಕುಟುಂಬವೇ ಮುಖ್ಯವಾಗಿದೆ. ಇದೇ ಅವರ ಅಜೆಂಡಾ ಆಗಿದೆ ಎಂದು ಚಾಟಿ ಬೀಸಿದ ಪ್ರಧಾನಿ ಮೋದಿ. 

ಬೆಂಗಳೂರು(ಜು.18):  2024 ರಲ್ಲಿ ನರೇಂದ್ರ ಮೋದಿ, ಬಿಜೆಪಿ, ಎನ್‌ಡಿಎಯನ್ನ ಸೋಲಿಸಲುಬೇಕು ಎಂಬ ಉದ್ದೇಶದೊಂದಿದೆ ದೇಶದಲ್ಲಿ INDIA  ರಚನೆಯಾಗಿದೆ. ಈ ಮೈತ್ರಿಕೂಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಮಾತನಾಡಿದ್ದಾರೆ. 2024 ರಲ್ಲಿಯೂ ಕೂಡ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಮಹಾಘಟಬಂಧನ್‌ ಸಭೆ ವಿರುದ್ಧ ನರೇಂದ್ರ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟ್ಟರ್‌ ಭ್ರಷ್ಟಾಚಾರಿಗಳ ಸಮ್ಮೇಳನ ಎಂದು ಕಿಡಿಕಾರಿದ್ದಾರೆ. ಈ ನಾಯಕರಿಗೆ ದೇಶಕ್ಕಿಂತ ಕುಟುಂಬವೇ ಮುಖ್ಯವಾಗಿದೆ. ಇದೇ ಅವರ ಅಜೆಂಡಾ ಆಗಿದೆ ಪ್ರಧಾನಿ ಮೋದಿ ಚಾಟಿ ಬೀಸಿದ್ದಾರೆ.  

ಹೊಸ ಅವತಾರದಲ್ಲಿ ಮಹಾಘಬಂಧನ್: INDIA ಹಿಂದಿನ ಕಹಾನಿ

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more