INDIA ಮೈತ್ರಿಕೂಟದ ಪೋಸ್ಟ್‌ ಮಾರ್ಟಂ ಮಾಡಿದ ಪ್ರಧಾನಿ ಮೋದಿ!

INDIA ಮೈತ್ರಿಕೂಟದ ಪೋಸ್ಟ್‌ ಮಾರ್ಟಂ ಮಾಡಿದ ಪ್ರಧಾನಿ ಮೋದಿ!

Published : Jul 18, 2023, 08:31 PM IST

2024 ರಲ್ಲಿಯೂ ಕೂಡ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಮಹಾಘಟಬಂಧನ್‌ ಸಭೆ ವಿರುದ್ಧ ನರೇಂದ್ರ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟ್ಟರ್‌ ಭ್ರಷ್ಟಾಚಾರಿಗಳ ಸಮ್ಮೇಳನ ಎಂದು ಕಿಡಿಕಾರಿದ್ದಾರೆ. ಈ ನಾಯಕರಿಗೆ ದೇಶಕ್ಕಿಂತ ಕುಟುಂಬವೇ ಮುಖ್ಯವಾಗಿದೆ. ಇದೇ ಅವರ ಅಜೆಂಡಾ ಆಗಿದೆ ಎಂದು ಚಾಟಿ ಬೀಸಿದ ಪ್ರಧಾನಿ ಮೋದಿ. 

ಬೆಂಗಳೂರು(ಜು.18):  2024 ರಲ್ಲಿ ನರೇಂದ್ರ ಮೋದಿ, ಬಿಜೆಪಿ, ಎನ್‌ಡಿಎಯನ್ನ ಸೋಲಿಸಲುಬೇಕು ಎಂಬ ಉದ್ದೇಶದೊಂದಿದೆ ದೇಶದಲ್ಲಿ INDIA  ರಚನೆಯಾಗಿದೆ. ಈ ಮೈತ್ರಿಕೂಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಮಾತನಾಡಿದ್ದಾರೆ. 2024 ರಲ್ಲಿಯೂ ಕೂಡ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಮಹಾಘಟಬಂಧನ್‌ ಸಭೆ ವಿರುದ್ಧ ನರೇಂದ್ರ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟ್ಟರ್‌ ಭ್ರಷ್ಟಾಚಾರಿಗಳ ಸಮ್ಮೇಳನ ಎಂದು ಕಿಡಿಕಾರಿದ್ದಾರೆ. ಈ ನಾಯಕರಿಗೆ ದೇಶಕ್ಕಿಂತ ಕುಟುಂಬವೇ ಮುಖ್ಯವಾಗಿದೆ. ಇದೇ ಅವರ ಅಜೆಂಡಾ ಆಗಿದೆ ಪ್ರಧಾನಿ ಮೋದಿ ಚಾಟಿ ಬೀಸಿದ್ದಾರೆ.  

ಹೊಸ ಅವತಾರದಲ್ಲಿ ಮಹಾಘಬಂಧನ್: INDIA ಹಿಂದಿನ ಕಹಾನಿ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more