ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ

ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ

Published : Feb 24, 2023, 11:47 AM ISTUpdated : Feb 24, 2023, 03:04 PM IST

ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಡಿದ ವಿದಾಯದ ಭಾಷಣದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 

ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾಡಿದ ಕೊನೆಯ ಭಾಷಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತನಾದ ನನಗೆ ಈ ಭಾಷಣ ಸ್ಫೂರ್ತಿ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಗಿದೆ. ಈ ಭಾಷಣ ಖಂಡಿತವಾಗಿ ಕಾರ್ಯಕರ್ತರಿಗೆ ಸ್ಫೂರ್ತಿಯಾಗಲಿದೆ ಎಂದು ತಿಳಿಸಿದ್ದಾರೆ.

ಜಿಹಾದಿಗಳೆಂದು ಅಪಪ್ರಚಾರ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮುಸ್ಲಿಂ ವರ್ತಕರು

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more