ಇಂದು ರಾಜ್ಯದಲ್ಲಿ 'ನಮೋ' ಮಿಂಚಿನ ಸಂಚಾರ: ಅಭಿವೃದ್ಧಿ ಮಂತ್ರ ಜಪ

ಇಂದು ರಾಜ್ಯದಲ್ಲಿ 'ನಮೋ' ಮಿಂಚಿನ ಸಂಚಾರ: ಅಭಿವೃದ್ಧಿ ಮಂತ್ರ ಜಪ

Published : Feb 06, 2023, 09:59 AM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಿಂಚಿನ ಸಂಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, 2023ರ ಮತಯುದ್ಧಕ್ಕೆ ಕೇಸರಿ ಪಡೆ ಭರ್ಜರಿ ತಾಲೀಮು ನಡೆಸಿದೆ. ಇಂದು ರಾಜ್ಯದ 2 ಜಿಲ್ಲೆ 5 ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಬೆಂಗಳೂರು ಹಾಗೂ ತುಮಕೂರಿನಲ್ಲಿ ಮೋದಿ ಅಭಿವೃದ್ಧಿ ಮಂತ್ರ ಜಪಿಸಲಿದ್ದಾರೆ. ಬೆಳಗ್ಗೆ 10.55ಕ್ಕೆ ಬೆಂಗಳೂರಿಗೆ ಮೋದಿ ಆಗಮಿಸಲಿದ್ದು, ಸಿಎಂ ಬೊಮ್ಮಾಯಿ ಸ್ವಾಗತಿಸಲಿದ್ದಾರೆ. ಬಿಐಇಸಿಯಲ್ಲಿ ಇಂಧನ ಸಪ್ತಾಹ ಉದ್ಘಾಟನೆ, ಜಾಗತಿಕ ತೈಲ ಮತ್ತು ಅನಿಲವಲಯದ ಸಿಇಒಗಳ ಸಭೆ ಹಾಗೂ ಹಸಿರು ಸಾಗಣೆ ಜಾಥಾಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more