Congress Padayatra ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸರಿಂದಲೇ ಸಹಕಾರ!

Congress Padayatra ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸರಿಂದಲೇ ಸಹಕಾರ!

Published : Jan 12, 2022, 06:54 PM IST

ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯಲು ಬಿಜೆಪಿ ಹಾಗೂ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಖುದ್ದು ರಾಮನಗರ ಎಸ್ಪಿ ಗಿರೀಶ್ ನೋಟಿಸ್ ನೀಡಿ ಎಚ್ಚರಿಗೆ ನೀಡಿದರೂ ಕಾಂಗ್ರೆಸ್ ಅದ್ಯಾವುದಕ್ಕೋ ಬಗ್ಗಲೇ ಇಲ್ಲ. ಇದೀಗ ಪೋಲಿಸರೇ ಕಾಂಗ್ರೆಸ್ ಪಾದಯಾತ್ರೆಗೆ ಸಹಕಾರ ನೀಡುತ್ತಿದ್ದಾರೆ.
 

ರಾಮನಗರ, (ಜ.12): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ರಾಜ್ಯ ಬಿಜೆಪಿ ಸರ್ಕಾರ ತೀವ್ರ ವಿರೋಧಿಸುತ್ತಲೇ ಇದೆ.

Congress Padayatra ಪಾದಯಾತ್ರಗೆ ಬ್ರೇಕ್ ಬೀಳುತ್ತಾ? ಅರ್ಧಕ್ಕೆ ನಿಲ್ಲಿಸುತ್ತಾ ಕಾಂಗ್ರೆಸ್?

ಅಲ್ಲದೇ ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯಲು ಬಿಜೆಪಿ ಹಾಗೂ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಖುದ್ದು ರಾಮನಗರ ಎಸ್ಪಿ ಗಿರೀಶ್ ನೋಟಿಸ್ ನೀಡಿ ಎಚ್ಚರಿಗೆ ನೀಡಿದರೂ ಕಾಂಗ್ರೆಸ್ ಅದ್ಯಾವುದಕ್ಕೋ ಬಗ್ಗಲೇ ಇಲ್ಲ. ಇದೀಗ ಪೋಲಿಸರೇ ಕಾಂಗ್ರೆಸ್ ಪಾದಯಾತ್ರೆಗೆ ಸಹಕಾರ ನೀಡುತ್ತಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more