ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ!

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ!

Published : Aug 20, 2022, 04:45 PM IST

ಆಗಸ್ಟ್ 26ಕ್ಕೆ ಮಡಿಕೇರಿ ಎಸ್‌ಪಿ ಕಚೇರಿ ಮುತ್ತಿಗೆ ಹಾಕಲು ಸಿದ್ದರಾಮಯ್ಯನವರು ಕರೆ ಕೊಟ್ಟಿದ್ದಾರೆ. ಅಲ್ಲದೇ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬೆಂಗಳೂರು/ಮೈಸೂರು, (ಆ.20): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಜೆಪಿ ಹಾಗೂ ಪೊಲೀಸ್ ವೈಫಲ್ಯದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಇನ್ನು ಇದೇ ಆಗಸ್ಟ್ 26ಕ್ಕೆ ಮಡಿಕೇರಿ ಎಸ್‌ಪಿ ಕಚೇರಿ ಮುತ್ತಿಗೆ ಹಾಕಲು ಸಿದ್ದರಾಮಯ್ಯನವರು ಕರೆ ಕೊಟ್ಟಿದ್ದಾರೆ. ಅಲ್ಲದೇ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more