Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Published : Nov 30, 2023, 08:57 PM IST


ಪಂಚರಾಜ್ಯ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ಸೂಚನೆ ಸಿಕ್ಕಿದೆ. ಇದು ಕಾಂಗ್ರೆಸ್‌ನ ಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
 

ಬೆಂಗಳೂರು (ನ.30): ದೇಶದ ಅತ್ಯಂತ ಹೊಸ ರಾಜ್ಯವಾಗಿರುವ ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಮುನ್ನಡೆದಿದೆ ಎಂದು ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಇದು ಕಾಂಗ್ರೆಸ್‌ ಪಕ್ಷ ಮಾಡಿದ ಪರಿಶ್ರಮಕ್ಕೆ ಸಿಕ್ಕ ಯಶಸ್ಸು ಎನ್ನಲಾಗುತ್ತಿದೆ. ಮೂರು ತಿಂಗಳ ಹಿಂದೆ ತೆಲಂಗಾಣದಲ್ಲಿ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂದು ಕೇಳಿದ್ದರೆ, ಎಲ್ಲರ ಬಾಯಲ್ಲೂ ಬಿಆರ್‌ಎಸ್‌ ಹೊರತಾಗಿ ಬೇರೆ ಯಾವ ಹೆಸರೂ ಬಂದಿರಲಿಲ್ಲ. ಆದರೆ, ಕಳೆದ ಮೂರು ತಿಂಗಳಲ್ಲಿ ತೆಲಂಗಾಣವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಆತ್ಮಸ್ಥೈರ್ಯ ಎಕ್ಸಿಟ್‌ ಪೋಲ್‌ನಿಂದ ಬಂದಿದೆ.

Exit Poll: ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇವಲ 19 ಸೀಟು ಗೆದ್ದಿದ್ದ ಕಾಂಗ್ರೆಸ್‌ ಪಕ್ಷ ತೀರಾ ಮೂರು ತಿಂಗಳ ಹಿಂದಿನವರೆಗೂ ಪೈಪೋಟಿಯಲ್ಲೇ ಇದ್ದಿರಲಿಲ್ಲ. ಆದರೆ, ಈ ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್‌ ಘೋಷಿಸಿದ ಗ್ಯಾರಂಟಿಗಳು ತೆಲಂಗಾಣ ಫಲಿತಾಂಶದಲ್ಲಿ ವರವಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more