Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Published : Nov 30, 2023, 08:57 PM IST


ಪಂಚರಾಜ್ಯ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ಸೂಚನೆ ಸಿಕ್ಕಿದೆ. ಇದು ಕಾಂಗ್ರೆಸ್‌ನ ಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
 

ಬೆಂಗಳೂರು (ನ.30): ದೇಶದ ಅತ್ಯಂತ ಹೊಸ ರಾಜ್ಯವಾಗಿರುವ ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಮುನ್ನಡೆದಿದೆ ಎಂದು ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಇದು ಕಾಂಗ್ರೆಸ್‌ ಪಕ್ಷ ಮಾಡಿದ ಪರಿಶ್ರಮಕ್ಕೆ ಸಿಕ್ಕ ಯಶಸ್ಸು ಎನ್ನಲಾಗುತ್ತಿದೆ. ಮೂರು ತಿಂಗಳ ಹಿಂದೆ ತೆಲಂಗಾಣದಲ್ಲಿ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂದು ಕೇಳಿದ್ದರೆ, ಎಲ್ಲರ ಬಾಯಲ್ಲೂ ಬಿಆರ್‌ಎಸ್‌ ಹೊರತಾಗಿ ಬೇರೆ ಯಾವ ಹೆಸರೂ ಬಂದಿರಲಿಲ್ಲ. ಆದರೆ, ಕಳೆದ ಮೂರು ತಿಂಗಳಲ್ಲಿ ತೆಲಂಗಾಣವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಆತ್ಮಸ್ಥೈರ್ಯ ಎಕ್ಸಿಟ್‌ ಪೋಲ್‌ನಿಂದ ಬಂದಿದೆ.

Exit Poll: ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇವಲ 19 ಸೀಟು ಗೆದ್ದಿದ್ದ ಕಾಂಗ್ರೆಸ್‌ ಪಕ್ಷ ತೀರಾ ಮೂರು ತಿಂಗಳ ಹಿಂದಿನವರೆಗೂ ಪೈಪೋಟಿಯಲ್ಲೇ ಇದ್ದಿರಲಿಲ್ಲ. ಆದರೆ, ಈ ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್‌ ಘೋಷಿಸಿದ ಗ್ಯಾರಂಟಿಗಳು ತೆಲಂಗಾಣ ಫಲಿತಾಂಶದಲ್ಲಿ ವರವಾಗಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more