Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Published : Nov 30, 2023, 08:57 PM IST


ಪಂಚರಾಜ್ಯ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ಸೂಚನೆ ಸಿಕ್ಕಿದೆ. ಇದು ಕಾಂಗ್ರೆಸ್‌ನ ಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
 

ಬೆಂಗಳೂರು (ನ.30): ದೇಶದ ಅತ್ಯಂತ ಹೊಸ ರಾಜ್ಯವಾಗಿರುವ ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಮುನ್ನಡೆದಿದೆ ಎಂದು ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಇದು ಕಾಂಗ್ರೆಸ್‌ ಪಕ್ಷ ಮಾಡಿದ ಪರಿಶ್ರಮಕ್ಕೆ ಸಿಕ್ಕ ಯಶಸ್ಸು ಎನ್ನಲಾಗುತ್ತಿದೆ. ಮೂರು ತಿಂಗಳ ಹಿಂದೆ ತೆಲಂಗಾಣದಲ್ಲಿ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂದು ಕೇಳಿದ್ದರೆ, ಎಲ್ಲರ ಬಾಯಲ್ಲೂ ಬಿಆರ್‌ಎಸ್‌ ಹೊರತಾಗಿ ಬೇರೆ ಯಾವ ಹೆಸರೂ ಬಂದಿರಲಿಲ್ಲ. ಆದರೆ, ಕಳೆದ ಮೂರು ತಿಂಗಳಲ್ಲಿ ತೆಲಂಗಾಣವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಆತ್ಮಸ್ಥೈರ್ಯ ಎಕ್ಸಿಟ್‌ ಪೋಲ್‌ನಿಂದ ಬಂದಿದೆ.

Exit Poll: ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇವಲ 19 ಸೀಟು ಗೆದ್ದಿದ್ದ ಕಾಂಗ್ರೆಸ್‌ ಪಕ್ಷ ತೀರಾ ಮೂರು ತಿಂಗಳ ಹಿಂದಿನವರೆಗೂ ಪೈಪೋಟಿಯಲ್ಲೇ ಇದ್ದಿರಲಿಲ್ಲ. ಆದರೆ, ಈ ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್‌ ಘೋಷಿಸಿದ ಗ್ಯಾರಂಟಿಗಳು ತೆಲಂಗಾಣ ಫಲಿತಾಂಶದಲ್ಲಿ ವರವಾಗಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more