ಬೆಂಗಳೂರು ಗಲಭೆಗೆ ನಾನಾ ಬಣ್ಣ, ನಿಲ್ಲದ ರಾಜಕೀಯ ಕೆಸರೆರಚಾಟ

ಬೆಂಗಳೂರು ಗಲಭೆಗೆ ನಾನಾ ಬಣ್ಣ, ನಿಲ್ಲದ ರಾಜಕೀಯ ಕೆಸರೆರಚಾಟ

Published : Aug 13, 2020, 06:33 PM IST

ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಬೆಂಗಳೂರು, (ಆ.13): ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಬೆಂಗಳೂರು ಗಲಭೆಯ ಸಂಪೂರ್ಣ ಚಿತ್ರಣ

ತನ್ನ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಿಂಸಾಚಾರದಲ್ಲಿ ತೊಡಗಿಕೊಂಡಿರುವ ಜನರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಮತ್ತೊಂದೆಡೆ  ಗಲಭೆ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚಿ ಲಾಭ ಮಾಡಿಕೊಳ್ಳಲು ಬಿಜೆಪಿ ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆರೋಪಿಸುತ್ತಿದ್ದಾರೆ.

.ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಸುವರ್ಣ ನ್ಯೂಸ್‌ನಲ್ಲಿ ನಡೆಸಲಾದ ಪಾನೆಲ್ ಚರ್ಚೆಯಲ್ಲಿ ಯಾರೆಲ್ಲ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!